AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ! ಮಹಿಳಾ ಪೇದೆ ಸೇರಿ ನಾಲ್ವರಿಗೆ ಸೋಂಕು

ಬೆಂಗಳೂರು: ಈಗ ಎಲ್ಲಿ ಕೇಳಿದ್ರೂ ಕೊರೊನಾ ಜಪ, ಕೊರೊನಾ ಸೋಂಕಿನದ್ದೇ ಆತಂಕ. ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಈ ಮಹಾಮಾರಿ, ಈಗಾಗಲೇ ಲಕ್ಷಾಂತರ ಜನರಿಗೆ ಹಬ್ಬಿದೆ. ರಾಜಧಾನಿಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಸಿಎಂ ಗೃಹ ಕಚೇರಿ ಕೃಷ್ಣಾದ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಟೇಬಲ್‌, ARSI, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಲೆಕ್ಟ್ರಿಷಿಯನ್‌ಗೆ ಕೊರೊನಾ ಸೋಂಕು ಪಾಸಿಟಿವ್‌ ಬಂದಿದೆ. ಒಬ್ಬರನ್ನ ಈಗಾಗಲೇ ಕೋವಿಡ್ ಆಸ್ಪತ್ರೆಗೆ ಶಿಫ್ಟ್ […]

ಸಿಎಂ ಗೃಹ ಕಚೇರಿಗೂ ವಕ್ಕರಿಸಿದ ಕೊರೊನಾ! ಮಹಿಳಾ ಪೇದೆ ಸೇರಿ ನಾಲ್ವರಿಗೆ ಸೋಂಕು
ಸಾಧು ಶ್ರೀನಾಥ್​
|

Updated on:Jun 25, 2020 | 4:09 PM

Share

ಬೆಂಗಳೂರು: ಈಗ ಎಲ್ಲಿ ಕೇಳಿದ್ರೂ ಕೊರೊನಾ ಜಪ, ಕೊರೊನಾ ಸೋಂಕಿನದ್ದೇ ಆತಂಕ. ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಈ ಮಹಾಮಾರಿ, ಈಗಾಗಲೇ ಲಕ್ಷಾಂತರ ಜನರಿಗೆ ಹಬ್ಬಿದೆ. ರಾಜಧಾನಿಯಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಈ ಮಧ್ಯೆ ಸಿಎಂ ಗೃಹ ಕಚೇರಿ ಕೃಷ್ಣಾದ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಗೃಹ ಕಚೇರಿ ಕೃಷ್ಣಾದ ಮಹಿಳಾ ಕಾನ್ಸ್‌ಟೇಬಲ್‌, ARSI, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಲೆಕ್ಟ್ರಿಷಿಯನ್‌ಗೆ ಕೊರೊನಾ ಸೋಂಕು ಪಾಸಿಟಿವ್‌ ಬಂದಿದೆ. ಒಬ್ಬರನ್ನ ಈಗಾಗಲೇ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಟಿವಿ9ಗೆ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇವರು ಪ್ರತಿದಿನ ಕೃಷ್ಣಾದಲ್ಲಿ ಕೆಲಸ ಮಾಡುವವರಲ್ಲ ಕೊರೊನಾ ಪಾಸಿಟಿವ್ ಬಂದಿರುವವರು ಪ್ರತಿದಿನ ಕೃಷ್ಣಾದಲ್ಲಿ ಕೆಲಸ ಮಾಡುವವರಲ್ಲ. ಪೊಲೀಸ್ ಸಿಬ್ಬಂದಿ 15 ದಿನಗಳಿಗೊಮ್ಮೆ ಬದಲಾಗುತ್ತಾರೆ. ಇಂದು ಪಾಸಿಟಿವ್ ಬಂದಿರುವ ಇಬ್ಬರು ಜೂನ್ ತಿಂಗಳಿನಲ್ಲಿ ಕೃಷ್ಣಾದಲ್ಲಿ ಕೆಲಸ ಮಾಡಿಲ್ಲ. ಮೇ ತಿಂಗಳಿನಲ್ಲಿ ಕೆಲಸ ನಿರ್ವಹಿಸಿದ್ದರು.

ಈ ಹಿಂದೆ ಕೆಲಸ ನಿರ್ವಹಿಸಿದ್ದ ಎಲ್ಲಾ ಸಿಬ್ಬಂದಿಯನ್ನು ಕರೆಸಿ ಮಂಗಳವಾರ ಟೆಸ್ಟ್ ಮಾಡಲಾಗಿತ್ತು. ಪಾಸಿಟಿವ್ ಬಂದಿರುವ ಇಬ್ಬರು ಈಗ ಕೃಷ್ಣಾದಲ್ಲಿ ಕೆಲಸ ಮಾಡ್ತಿಲ್ಲ, ಬೇರೆ ಕಡೆ ಕೆಲಸ ಮಾಡ್ತಿದ್ದಾರೆ. ಅಲ್ಲದೆ, ಎಲೆಕ್ಟ್ರಿಷಿಯನ್ ಕೆಲಸ ಮಾಡಿ ಒಂದು ತಿಂಗಳಾಗಿದೆ.‌ ನಾಳೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮತ್ತೊಮ್ಮೆ ಸ್ಯಾನಿಟೈಸ್​ ಮಾಡಲಾಗುತ್ತೆ.

Published On - 3:04 pm, Thu, 25 June 20

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!