AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು ಹೊಸದಾಗಿ 416 ಜನರಿಗೆ ಕೊರೊನಾ, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ಇಂದು ರಾಜ್ಯದಲ್ಲಿ 416ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 94 ಪ್ರಕರಣಗಳು ಪತ್ತೆಯಾಗಿದೆ. ಬೀದರ್ 73, ಬಳ್ಳಾರಿ 38, ರಾಮನಗರ 38, ಕಲಬುರಗಿ 34, ಮೈಸೂರು 22, ಹಾಸನ 16, ರಾಯಚೂರು 15, ಉಡುಪಿ 13, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಧಾರವಾಡ 5, ಚಿಕ್ಕಬಳ್ಳಾಪುರ 5, ದಕ್ಷಿಣ […]

ರಾಜ್ಯದಲ್ಲಿ ಇಂದು ಹೊಸದಾಗಿ 416 ಜನರಿಗೆ ಕೊರೊನಾ, ಯಾವ ಜಿಲ್ಲೆಯಲ್ಲಿ ಎಷ್ಟು?
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 7:10 PM

Share

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ಇಂದು ರಾಜ್ಯದಲ್ಲಿ 416ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 94 ಪ್ರಕರಣಗಳು ಪತ್ತೆಯಾಗಿದೆ.

ಬೀದರ್ 73, ಬಳ್ಳಾರಿ 38, ರಾಮನಗರ 38, ಕಲಬುರಗಿ 34, ಮೈಸೂರು 22, ಹಾಸನ 16, ರಾಯಚೂರು 15, ಉಡುಪಿ 13, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಧಾರವಾಡ 5, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ಮಂಡ್ಯ 4, ಉತ್ತರಕನ್ನಡ, ಬೆಂಗಳೂರು ಗ್ರಾ, ಕೋಲಾರದಲ್ಲಿ ತಲಾ 4 ಕೇಸ್, ದಾವಣಗೆರೆ 3, ಬಾಗಲಕೋಟೆ, ಶಿವಮೊಗ್ಗದಲ್ಲಿ ತಲಾ 2 ಕೇಸ್, ಗದಗ, ತುಮಕೂರು ಜಿಲ್ಲೆಯಲ್ಲಿ ತಲಾ ಎರಡು ಕೇಸ್‌, ಬೆಳಗಾವಿ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಂದು ಕೇಸ್‌ ಪತ್ತೆಯಾಗಿದೆ.

ಇಂದು ಕೊರೊನಾಗೆ 9 ಮಂದಿ ಬಲಿ: ಕೊರೊನಾ ಸೋಂಕು ಇಂದು 9 ಜನರನ್ನು ಬಲಿಪಡೆದಿದೆ. ಬೆಂಗಳೂರಿನಲ್ಲಿ ಇಂದು ಮೂವರು ಮೃತಪಟ್ಟಿದ್ದಾರೆ. ಜೊತೆಗೆ ಸೋಂಕಿತರ ಪೈಕಿ 5391 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!