AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಒಂದೇ ದಿನ 45 ಮಂದಿಗೆ ಕೊರೊನಾ ಅಟ್ಯಾಕ್, ಅಪ್ಡೇಟ್ಸ್​ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ರಾಜ್ಯದಲ್ಲಿ ಕೊವಿಡ್ ಕಾಲಿಟ್ಟು ಎರಡು ತಿಂಗಳಾದ್ರೂ, ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕ್ರೂರಿ ಕೊರೊನಾ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಲೇ ಇದೆ. ಇಂದು ರಾಜ್ಯದಲ್ಲಿ ಒಂದೇ ದಿನ 45 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಬೆಳಗಾವಿ 11, ದಾವಣಗೆರೆ 14, ಬೆಂಗಳೂರು 7, ಉತ್ತರ ಕನ್ನಡ 12, ಬಳ್ಳಾರಿಯಲ್ಲಿ ಒಬ್ಬರಿಗೆ ಕೊರೊನಾ ಅಟ್ಯಾಕ್ ಆಗಿದೆ. 750 ಕೊರೊನಾ ಸೋಂಕಿತರ ಪೈಕಿ […]

ರಾಜ್ಯದಲ್ಲಿ ಒಂದೇ ದಿನ 45 ಮಂದಿಗೆ ಕೊರೊನಾ ಅಟ್ಯಾಕ್, ಅಪ್ಡೇಟ್ಸ್​ ಇಲ್ಲಿದೆ
ಸಾಧು ಶ್ರೀನಾಥ್​
|

Updated on:May 08, 2020 | 2:20 PM

Share

ಬೆಂಗಳೂರು: ರಾಜ್ಯದಲ್ಲಿ ಹೆಜ್ಜೆ ಹೆಜ್ಜೆಗೂ ಕೊರೊನಾ ಕ್ರೂರಿಯದ್ದೇ ಆತಂಕವಾಗಿದೆ. ರಾಜ್ಯದಲ್ಲಿ ಕೊವಿಡ್ ಕಾಲಿಟ್ಟು ಎರಡು ತಿಂಗಳಾದ್ರೂ, ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕ್ರೂರಿ ಕೊರೊನಾ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಲೇ ಇದೆ.

ಇಂದು ರಾಜ್ಯದಲ್ಲಿ ಒಂದೇ ದಿನ 45 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಬೆಳಗಾವಿ 11, ದಾವಣಗೆರೆ 14, ಬೆಂಗಳೂರು 7, ಉತ್ತರ ಕನ್ನಡ 12, ಬಳ್ಳಾರಿಯಲ್ಲಿ ಒಬ್ಬರಿಗೆ ಕೊರೊನಾ ಅಟ್ಯಾಕ್ ಆಗಿದೆ.

750 ಕೊರೊನಾ ಸೋಂಕಿತರ ಪೈಕಿ ಈವರೆಗೆ 371 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ ಇದುವರೆಗೆ ರಾಜ್ಯದಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 12:38 pm, Fri, 8 May 20

ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ