AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ತ್ಯಜಿಸಲು ಬಿಜೆಪಿ ಶಾಸಕರಿಂದ 5 ಕೋಟಿ ಆಮಿಷ? ಕುಮಾರಸ್ವಾಮಿ ಸೇರಿದಂತೆ 5 ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಅಪರಾಧದ ಬಗ್ಗೆ ಮಾಹಿತಿ ಇದ್ದರೂ ಪೊಲೀಸರಿಗೆ ತಿಳಿಸಿಲ್ಲ ಎಂಬ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ದವೂ ದೂರುದಾರರು ಆರೋಪ ಮಾಡಿದ್ದರು. ಹೀಗಾಗಿ, ಕೋರ್ಡ್ ಐವರಿಗೂ ಸಮನ್ಸ್ ಜಾರಿಗೊಳಿಸಿದೆ. ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್ ತ್ಯಜಿಸಲು ಬಿಜೆಪಿ ಶಾಸಕರಿಂದ 5 ಕೋಟಿ ಆಮಿಷ? ಕುಮಾರಸ್ವಾಮಿ ಸೇರಿದಂತೆ 5  ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
TV9 Web
| Edited By: |

Updated on:Apr 05, 2022 | 1:02 PM

Share

ಬೆಂಗಳೂರು: ಜೆಡಿಎಸ್ ಪಕ್ಷ ತ್ಯಜಿಸಲು ಬಿಜೆಪಿ ಶಾಸಕರು 5 ಕೋಟಿ ಆಮಿಷವೊಡ್ಡಿದ್ದ ವಿಚಾರಕ್ಕೆ ಸಂಬಂಧಿಸಿ, ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ, ಸಚಿವ ಯೋಗೇಶ್ವರ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಐವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಸಮನ್ಸ್ ಕೂಡ ಜಾರಿಯಾಗಿದೆ.

ಜೆಡಿಎಸ್ ತ್ಯಜಿಸಲು ₹ 5 ಕೋಟಿ ರೂಪಾಯಿಗಳ ಆಮಿಷ ಒಡ್ಡಲಾಗಿತ್ತು ಎಂದು ಐವರು ರಾಜಕಾರಣಿಗಳ ವಿರುದ್ಧ ಟಿ.ಜೆ.ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ವಿಧಾನಸಭೆಯಲ್ಲಿ ಕೆ. ಶ್ರೀನಿವಾಸ ಗೌಡ ಆರೋಪಿಸಿದ್ದರು. ಅಲ್ಲದೆ, ಬಿಜೆಪಿ ಶಾಸಕರಿಂದ ₹ 5 ಕೋಟಿ ಆಮಿಷವಿದೆ ಎಂಬ ಬಗ್ಗೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಗೆ ವಿಷಯ ತಿಳಿಸಿದ್ದಾಗಿ ಹೇಳಿಕೆ ನೀಡಿದ್ದರು. ಅಪರಾಧದ ಬಗ್ಗೆ ಮಾಹಿತಿ ಇದ್ದರೂ ಪೊಲೀಸರಿಗೆ ತಿಳಿಸಿಲ್ಲ ಎಂಬ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ದವೂ ದೂರುದಾರರು ಆರೋಪ ಮಾಡಿದ್ದರು. ಹೀಗಾಗಿ, ಕೋರ್ಟ್​ ಐವರಿಗೂ ಸಮನ್ಸ್ ಜಾರಿಗೊಳಿಸಿದೆ. ನ್ಯಾಯಾಧೀಶ ತ್ಯಾಗರಾಜ ಎನ್. ಇನವಳ್ಳಿ ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣ; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು

ಇದನ್ನೂ ಓದಿ: ‘ರಾಜ್ಯದಲ್ಲಿ 17 ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರು; ತಮ್ಮನ್ನು ಗೆಲ್ಲಿಸಿದ ಪಕ್ಷಕ್ಕೆ ದ್ರೋಹ ಬಗೆದರು’

Published On - 3:00 pm, Wed, 31 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್