AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಲಾಕ್​ಡೌನ್ ನಡುವೆ ಪಂಚಾಯಿತಿ ಸದಸ್ಯನಿಂದಲೇ ಅದ್ಧೂರಿ ವಿವಾಹ!

ನೆಲಮಂಗಲ: ಇಡೀ ದೇಶದಲ್ಲಿ ಕೊರೊನಾ ಅಟ್ಟಹಾಸಕ್ಕೆ ಲಾಕ್​ಡೌನ್ ಸೂತ್ರ ಬಳಸಲಾಗುತ್ತಿದೆ. ಆದರೂ ಕೂಡ ಸೋಂಕು ನಿಯಂತ್ರಣಕ್ಕೆ ಬರ್ತಿಲ್ಲ. ಇಂತಹ ಸಂದರ್ಭದಲ್ಲಿ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಅದ್ಧೂರಿಯಾಗಿ ಮದುವೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ರೆಡ್‌ ಜೋನ್‌ನಲ್ಲಿದೆ. ಹೀಗಾಗಿ ಹೆಚ್ಚಿನ ಜನ ಸೇರಿಸಿ ಶುಭ ಸಮಾರಂಭಗಳನ್ನು ಮಾಡುವಂತಿಲ್ಲ. ಆದರೆ ಜಿಲ್ಲಾಧಿಕಾರಿ ಅದೇಶ ಉಲ್ಲಂಘಿಸಿ ನೆಲಮಂಗಲ ತಾಲೂಕು ಪಂಚಾಯಿತಿ ಸದಸ್ಯ ಬೆಟ್ಟೇಗೌಡ ಎಂವಿಎಂ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ತಂಗಿ ಮಗಳ ಮದುವೆ […]

ನೆಲಮಂಗಲ: ಲಾಕ್​ಡೌನ್ ನಡುವೆ ಪಂಚಾಯಿತಿ ಸದಸ್ಯನಿಂದಲೇ ಅದ್ಧೂರಿ ವಿವಾಹ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 04, 2020 | 3:10 PM

Share

ನೆಲಮಂಗಲ: ಇಡೀ ದೇಶದಲ್ಲಿ ಕೊರೊನಾ ಅಟ್ಟಹಾಸಕ್ಕೆ ಲಾಕ್​ಡೌನ್ ಸೂತ್ರ ಬಳಸಲಾಗುತ್ತಿದೆ. ಆದರೂ ಕೂಡ ಸೋಂಕು ನಿಯಂತ್ರಣಕ್ಕೆ ಬರ್ತಿಲ್ಲ. ಇಂತಹ ಸಂದರ್ಭದಲ್ಲಿ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಅದ್ಧೂರಿಯಾಗಿ ಮದುವೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ರೆಡ್‌ ಜೋನ್‌ನಲ್ಲಿದೆ. ಹೀಗಾಗಿ ಹೆಚ್ಚಿನ ಜನ ಸೇರಿಸಿ ಶುಭ ಸಮಾರಂಭಗಳನ್ನು ಮಾಡುವಂತಿಲ್ಲ. ಆದರೆ ಜಿಲ್ಲಾಧಿಕಾರಿ ಅದೇಶ ಉಲ್ಲಂಘಿಸಿ ನೆಲಮಂಗಲ ತಾಲೂಕು ಪಂಚಾಯಿತಿ ಸದಸ್ಯ ಬೆಟ್ಟೇಗೌಡ ಎಂವಿಎಂ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ತಂಗಿ ಮಗಳ ಮದುವೆ ಮಾಡಿದ್ದಾರೆ.

ಉಪವಿಭಾಗ ಡಿವೈಎಸ್‌ಪಿ ಕಚೇರಿ ಪಕ್ಕದಲ್ಲೇ ಇರುವ ಕಲ್ಯಾಣ ಮಂಟಪದಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಸಂಭ್ರಮ ಸಡಗರದಿಂದ ಮದುವೆ ಕಾರ್ಯ ಮುಗಿಸಿದ್ದಾರೆ. ತಹಶೀಲ್ದಾರ್ ಬಳಿ ಕೇವಲ ಐವರು ಭಾಗಿಯಾಗಲು ಅನುಮತಿ ಪಡೆದು 500ಕ್ಕೂ ಹೆಚ್ಚು ಜನರನ್ನು ಸೇರಿಸಿ ಅದ್ಧೂರಿಯಾಗಿ ವಿವಾಹ ನೆರವೇರಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ