AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ದ್ವಿಶತಕ, ರಾಜ್ಯದಲ್ಲಿ ಇಂದು 500 ಗಡಿ ದಾಟಿತು ಕೊರೊನಾ

ಬೆಂಗಳೂರು: ರಾಜ್ಯದ ಎಲ್ಲಾ ದಿಕ್ಕಿನಲ್ಲೂ ಆವರಿಸಿರುವ ಕೊರೊನಾ ಸೋಂಕು, ದಿನೇ ದಿನೆ ಶಕತದ ಆಟವನ್ನೇ ರೂಢಿ ಮಾಡಿಕೊಂಡಿದೆ. ನಿನ್ನೆ ರಾಜ್ಯಾದ್ಯಂತ ದ್ವಿಶತಕ ಬಾರಿಸಿದ್ದ ಕ್ರೂರಿ ಕೊರೊನಾ, ಇಂದು ಒಂದೇ ಜಿಲ್ಲೆಯಲ್ಲಿ ದ್ವಿಶತಕ ಬಾರಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಉಡುಪಿ ಜಿಲ್ಲೆಯೊಂದರಲ್ಲೇ 204 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಯಾದಗಿರಿ 74, ಕಲಬುರಗಿ 42, ಬೀದರ್​​ 39, ವಿಜಯಪುರ 53, ಬೆಂಗಳೂರು ನಗರದಲ್ಲಿ 10, ಬೆಳಗಾವಿ 36, ಮಂಡ್ಯ 13, ಬೆಂಗಳೂರು ಗ್ರಾಮಾಂತರ 12, ದಕ್ಷಿಣ ಕನ್ನಡ 8, […]

ಉಡುಪಿ ದ್ವಿಶತಕ, ರಾಜ್ಯದಲ್ಲಿ ಇಂದು 500 ಗಡಿ ದಾಟಿತು ಕೊರೊನಾ
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 7:16 PM

Share

ಬೆಂಗಳೂರು: ರಾಜ್ಯದ ಎಲ್ಲಾ ದಿಕ್ಕಿನಲ್ಲೂ ಆವರಿಸಿರುವ ಕೊರೊನಾ ಸೋಂಕು, ದಿನೇ ದಿನೆ ಶಕತದ ಆಟವನ್ನೇ ರೂಢಿ ಮಾಡಿಕೊಂಡಿದೆ. ನಿನ್ನೆ ರಾಜ್ಯಾದ್ಯಂತ ದ್ವಿಶತಕ ಬಾರಿಸಿದ್ದ ಕ್ರೂರಿ ಕೊರೊನಾ, ಇಂದು ಒಂದೇ ಜಿಲ್ಲೆಯಲ್ಲಿ ದ್ವಿಶತಕ ಬಾರಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ಉಡುಪಿ ಜಿಲ್ಲೆಯೊಂದರಲ್ಲೇ 204 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಯಾದಗಿರಿ 74, ಕಲಬುರಗಿ 42, ಬೀದರ್​​ 39, ವಿಜಯಪುರ 53, ಬೆಂಗಳೂರು ನಗರದಲ್ಲಿ 10, ಬೆಳಗಾವಿ 36, ಮಂಡ್ಯ 13, ಬೆಂಗಳೂರು ಗ್ರಾಮಾಂತರ 12, ದಕ್ಷಿಣ ಕನ್ನಡ 8, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ 3, ಹಾಸನ 3, ಧಾರವಾಡ 3, ಹಾವೇರಿ 2, ರಾಮನಗರ 2, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ಕೋಲಾರ ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.

Published On - 5:35 pm, Fri, 5 June 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ