AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ದ್ವಿಶತಕ, ರಾಜ್ಯದಲ್ಲಿ ಇಂದು 500 ಗಡಿ ದಾಟಿತು ಕೊರೊನಾ

ಬೆಂಗಳೂರು: ರಾಜ್ಯದ ಎಲ್ಲಾ ದಿಕ್ಕಿನಲ್ಲೂ ಆವರಿಸಿರುವ ಕೊರೊನಾ ಸೋಂಕು, ದಿನೇ ದಿನೆ ಶಕತದ ಆಟವನ್ನೇ ರೂಢಿ ಮಾಡಿಕೊಂಡಿದೆ. ನಿನ್ನೆ ರಾಜ್ಯಾದ್ಯಂತ ದ್ವಿಶತಕ ಬಾರಿಸಿದ್ದ ಕ್ರೂರಿ ಕೊರೊನಾ, ಇಂದು ಒಂದೇ ಜಿಲ್ಲೆಯಲ್ಲಿ ದ್ವಿಶತಕ ಬಾರಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಉಡುಪಿ ಜಿಲ್ಲೆಯೊಂದರಲ್ಲೇ 204 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಯಾದಗಿರಿ 74, ಕಲಬುರಗಿ 42, ಬೀದರ್​​ 39, ವಿಜಯಪುರ 53, ಬೆಂಗಳೂರು ನಗರದಲ್ಲಿ 10, ಬೆಳಗಾವಿ 36, ಮಂಡ್ಯ 13, ಬೆಂಗಳೂರು ಗ್ರಾಮಾಂತರ 12, ದಕ್ಷಿಣ ಕನ್ನಡ 8, […]

ಉಡುಪಿ ದ್ವಿಶತಕ, ರಾಜ್ಯದಲ್ಲಿ ಇಂದು 500 ಗಡಿ ದಾಟಿತು ಕೊರೊನಾ
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 7:16 PM

Share

ಬೆಂಗಳೂರು: ರಾಜ್ಯದ ಎಲ್ಲಾ ದಿಕ್ಕಿನಲ್ಲೂ ಆವರಿಸಿರುವ ಕೊರೊನಾ ಸೋಂಕು, ದಿನೇ ದಿನೆ ಶಕತದ ಆಟವನ್ನೇ ರೂಢಿ ಮಾಡಿಕೊಂಡಿದೆ. ನಿನ್ನೆ ರಾಜ್ಯಾದ್ಯಂತ ದ್ವಿಶತಕ ಬಾರಿಸಿದ್ದ ಕ್ರೂರಿ ಕೊರೊನಾ, ಇಂದು ಒಂದೇ ಜಿಲ್ಲೆಯಲ್ಲಿ ದ್ವಿಶತಕ ಬಾರಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ಉಡುಪಿ ಜಿಲ್ಲೆಯೊಂದರಲ್ಲೇ 204 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಯಾದಗಿರಿ 74, ಕಲಬುರಗಿ 42, ಬೀದರ್​​ 39, ವಿಜಯಪುರ 53, ಬೆಂಗಳೂರು ನಗರದಲ್ಲಿ 10, ಬೆಳಗಾವಿ 36, ಮಂಡ್ಯ 13, ಬೆಂಗಳೂರು ಗ್ರಾಮಾಂತರ 12, ದಕ್ಷಿಣ ಕನ್ನಡ 8, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ 3, ಹಾಸನ 3, ಧಾರವಾಡ 3, ಹಾವೇರಿ 2, ರಾಮನಗರ 2, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ಕೋಲಾರ ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.

Published On - 5:35 pm, Fri, 5 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್