AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗದಲ್ಲಿ ಕಾರಿನ ಗಾಜು ಒಡೆದು 6 ಲಕ್ಷ ನಗದು ಕಳವು

ಚಿತ್ರದುರ್ಗ: ನಗರದ ಕಾರ್ಪೊರೇಷನ್ ಬ್ಯಾಂಕ್ ಬಳಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 6 ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ನಡೆದಿದೆ. ಗುತ್ತಿಗೆದಾರ ಪ್ರಕಾಶ್ ಎಂಬುವರು ಬ್ಯಾಂಕ್​ನಿಂದ ಹಣ ಬಿಡಿಸಿಕೊಂಡು ಕಾರಲ್ಲಿಟ್ಟು ಮತ್ತೆ ಬ್ಯಾಂಕ್​ ಒಳಗೆ ತೆರಳಿದ್ದಾರೆ. ಈ ವೇಳೆ ಕಾರಿನ ಗಾಜು ಒಡೆದು 6 ಲಕ್ಷ ಹಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಬ್ಯಾಂಕ್​ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ 15 ಲಕ್ಷ ರೂ. […]

ದುರ್ಗದಲ್ಲಿ ಕಾರಿನ ಗಾಜು ಒಡೆದು 6 ಲಕ್ಷ ನಗದು ಕಳವು
ಸಾಧು ಶ್ರೀನಾಥ್​
|

Updated on:Dec 13, 2019 | 5:12 PM

Share

ಚಿತ್ರದುರ್ಗ: ನಗರದ ಕಾರ್ಪೊರೇಷನ್ ಬ್ಯಾಂಕ್ ಬಳಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 6 ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ನಡೆದಿದೆ.

ಗುತ್ತಿಗೆದಾರ ಪ್ರಕಾಶ್ ಎಂಬುವರು ಬ್ಯಾಂಕ್​ನಿಂದ ಹಣ ಬಿಡಿಸಿಕೊಂಡು ಕಾರಲ್ಲಿಟ್ಟು ಮತ್ತೆ ಬ್ಯಾಂಕ್​ ಒಳಗೆ ತೆರಳಿದ್ದಾರೆ. ಈ ವೇಳೆ ಕಾರಿನ ಗಾಜು ಒಡೆದು 6 ಲಕ್ಷ ಹಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳಗ್ಗೆಯಷ್ಟೇ ಮಂಗಳೂರಿನಲ್ಲಿ ಬ್ಯಾಂಕ್​ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ 15 ಲಕ್ಷ ರೂ. ದರೋಡೆಯಾಗಿತ್ತು.

Published On - 5:00 pm, Fri, 13 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ