AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಆನೆ ಸಾವು

ನಿನ್ನೆ (ಮಂಗಳವಾರ) ಕಾಡಾನೆ ಮೃತ ಪಟ್ಟಿದೆ. ಪಶುವೈದ್ಯಾಧಿಕಾರಿಗಳಿಂದ ಸಹಾಯಕ ಸಂರಕ್ಷಣಾಧಿಕಾರಿಗಳ ಸಮಕ್ಷಮದಲ್ಲಿ ಮರೂಣೋತ್ತರ ಪರೀಕ್ಷೆ ನಡೆಯಿತು. ಆನೆಯು ವಯೋಸಹಜವಾಗಿ ಮೃತ ಹೊಂದಿರುವುದು ದೃಢವಾಗಿದೆ.

ಚಾಮರಾಜನಗರ: ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಆನೆ ಸಾವು
ಆನೆ (ಪ್ರಾತಿನಿಧಿಕ ಚಿತ್ರ)
sandhya thejappa
|

Updated on: Apr 07, 2021 | 1:27 PM

Share

ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ವಲಯದ ಕೌದಳ್ಳಿ ವಲಯದಲ್ಲಿ 60 ವರ್ಷದ ಗಂಡಾನೆ ಸಾವಿಗೀಡಾಗಿದೆ. ನಾಲ್ಕೈದು ದಿನಗಳ ಹಿಂದೆ ಗಂಡಾನೆಯೊಂದು ನಿತ್ರಾಣ ಸ್ಥಿತಿಯಲ್ಲಿ ಕಂಡು ಬಂದಿತ್ತು. ನಿತ್ರಾಣಗೊಂಡ ಆನೆಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಟ್ಟಿದ್ದರು. ನಿನ್ನೆ (ಮಂಗಳವಾರ) ಕಾಡಾನೆ ಮೃತ ಪಟ್ಟಿದೆ. ಪಶುವೈದ್ಯಾಧಿಕಾರಿಗಳಿಂದ ಸಹಾಯಕ ಸಂರಕ್ಷಣಾಧಿಕಾರಿಗಳ ಸಮಕ್ಷಮದಲ್ಲಿ ಮರೂಣೋತ್ತರ ಪರೀಕ್ಷೆ ನಡೆಯಿತು. ಆನೆಯು ವಯೋಸಹಜವಾಗಿ ಮೃತ ಹೊಂದಿರುವುದು ದೃಢವಾಗಿದೆ.

ಅಪಘಾತ: ಇಬ್ಬರು ಸಾವು ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ನಡೆದಿದೆ. ಕಾರಿನಲ್ಲಿದ್ದ 48 ವರ್ಷದ ಕುಮಾರ್ ಮತ್ತು 38 ವರ್ಷದ ದೇವರಾಜ್ ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಪ್ರಕರಣ ಹಿರಿಯೂರು ನಗರ ಠಾಣೆಯಲ್ಲಿ ದಾಖಲಾಗಿದೆ.

ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ

ಬಸ್, ಜೀಪ್ ಮಧ್ಯೆ ಡಿಕ್ಕಿ ಮೂವರಿಗೆ ಗಾಯ ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಬಳಿ ಖಾಸಗಿ ಬಸ್, ಜೀಪ್ ಮಧ್ಯೆ ಅಪಘಾತ ನಡೆದಿದೆ. ಈ ವೇಳೆ ಜೀಪ್​ನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಮುಖ ದೃಢೀಕರಣದ ಮೂಲಕವೂ ಈಗ ಆಧಾರ್​ ಕಾರ್ಡ್​ ಡೌನ್​ಲೋಡ್ ಸಾಧ್ಯ; ಯುಐಡಿಎಐ ವೆಬ್​ಸೈಟ್​ಗೆ ಹೋಗಿ ಈ ಕ್ರಮಗಳನ್ನು ಅನುಸರಿಸಿ

Karnataka Transport Workers Strike LIVE: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ.. KSRTC, BMTC ಸಿಗಲ್ಲ, ಖಾಸಗಿ ಸೇವೆ ಲಭ್ಯ

(60 year old Elephant has died In the Mahadeswara Wildlife Division at chamarajanagar)

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ