AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಆನೆ ಸಾವು

ನಿನ್ನೆ (ಮಂಗಳವಾರ) ಕಾಡಾನೆ ಮೃತ ಪಟ್ಟಿದೆ. ಪಶುವೈದ್ಯಾಧಿಕಾರಿಗಳಿಂದ ಸಹಾಯಕ ಸಂರಕ್ಷಣಾಧಿಕಾರಿಗಳ ಸಮಕ್ಷಮದಲ್ಲಿ ಮರೂಣೋತ್ತರ ಪರೀಕ್ಷೆ ನಡೆಯಿತು. ಆನೆಯು ವಯೋಸಹಜವಾಗಿ ಮೃತ ಹೊಂದಿರುವುದು ದೃಢವಾಗಿದೆ.

ಚಾಮರಾಜನಗರ: ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಆನೆ ಸಾವು
ಆನೆ (ಪ್ರಾತಿನಿಧಿಕ ಚಿತ್ರ)
sandhya thejappa
|

Updated on: Apr 07, 2021 | 1:27 PM

Share

ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿ ವಲಯದ ಕೌದಳ್ಳಿ ವಲಯದಲ್ಲಿ 60 ವರ್ಷದ ಗಂಡಾನೆ ಸಾವಿಗೀಡಾಗಿದೆ. ನಾಲ್ಕೈದು ದಿನಗಳ ಹಿಂದೆ ಗಂಡಾನೆಯೊಂದು ನಿತ್ರಾಣ ಸ್ಥಿತಿಯಲ್ಲಿ ಕಂಡು ಬಂದಿತ್ತು. ನಿತ್ರಾಣಗೊಂಡ ಆನೆಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಟ್ಟಿದ್ದರು. ನಿನ್ನೆ (ಮಂಗಳವಾರ) ಕಾಡಾನೆ ಮೃತ ಪಟ್ಟಿದೆ. ಪಶುವೈದ್ಯಾಧಿಕಾರಿಗಳಿಂದ ಸಹಾಯಕ ಸಂರಕ್ಷಣಾಧಿಕಾರಿಗಳ ಸಮಕ್ಷಮದಲ್ಲಿ ಮರೂಣೋತ್ತರ ಪರೀಕ್ಷೆ ನಡೆಯಿತು. ಆನೆಯು ವಯೋಸಹಜವಾಗಿ ಮೃತ ಹೊಂದಿರುವುದು ದೃಢವಾಗಿದೆ.

ಅಪಘಾತ: ಇಬ್ಬರು ಸಾವು ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ನಡೆದಿದೆ. ಕಾರಿನಲ್ಲಿದ್ದ 48 ವರ್ಷದ ಕುಮಾರ್ ಮತ್ತು 38 ವರ್ಷದ ದೇವರಾಜ್ ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಪ್ರಕರಣ ಹಿರಿಯೂರು ನಗರ ಠಾಣೆಯಲ್ಲಿ ದಾಖಲಾಗಿದೆ.

ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ

ಬಸ್, ಜೀಪ್ ಮಧ್ಯೆ ಡಿಕ್ಕಿ ಮೂವರಿಗೆ ಗಾಯ ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಬಳಿ ಖಾಸಗಿ ಬಸ್, ಜೀಪ್ ಮಧ್ಯೆ ಅಪಘಾತ ನಡೆದಿದೆ. ಈ ವೇಳೆ ಜೀಪ್​ನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಮುಖ ದೃಢೀಕರಣದ ಮೂಲಕವೂ ಈಗ ಆಧಾರ್​ ಕಾರ್ಡ್​ ಡೌನ್​ಲೋಡ್ ಸಾಧ್ಯ; ಯುಐಡಿಎಐ ವೆಬ್​ಸೈಟ್​ಗೆ ಹೋಗಿ ಈ ಕ್ರಮಗಳನ್ನು ಅನುಸರಿಸಿ

Karnataka Transport Workers Strike LIVE: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ.. KSRTC, BMTC ಸಿಗಲ್ಲ, ಖಾಸಗಿ ಸೇವೆ ಲಭ್ಯ

(60 year old Elephant has died In the Mahadeswara Wildlife Division at chamarajanagar)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ