AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6- 9 ನೇ ತರಗತಿ ಸ್ಥಗಿತ; ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ

6 ರಿಂದ 9 ನೇ ತರಗತಿ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ನಿರ್ಧಾರಕ್ಕೆ ಖಾಸಗಿ ಶಾಲಾ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

6- 9 ನೇ ತರಗತಿ ಸ್ಥಗಿತ; ಖಾಸಗಿ ಶಾಲೆಗಳ ಕಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ
6 ರಿಂದ 9ನೇ ತರಗತಿ ಸ್ಥಗಿತ
shruti hegde
| Edited By: |

Updated on: Apr 02, 2021 | 11:34 AM

Share

ಬೆಂಗಳೂರು: ನಗರದಲ್ಲಿ 6 ರಿಂದ 9 ನೇ ತರಗತಿ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ನಿರ್ಧಾರಕ್ಕೆ ಖಾಸಗಿ ಶಾಲಾ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಂತೆ ಕಾಮ್ಸ್​ನ ಖಾಸಗಿ ಶಾಲೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಶಾಲೆಗಳಲ್ಲಿ ಎಸ್​ಒಪಿ ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಕಳೆದ ವರ್ಷವೂ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿತ್ತು. ಸದ್ಯ ಈಗ ಪರೀಕ್ಷೆಯ ಸಮಯ. ಪರೀಕ್ಷೆ ನಡೆಸಲು ಇಲಾಖೆ ಅವಕಾಶ ನೀಡಬೇಕಾಗಿತ್ತು. ಆದರೆ ಮುಖ್ಯಂಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರ ನಿರ್ಧಾರದಂತೆ ಸ್ಥಗಿತ ಮಾಡಲಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೊಂದು ಶಾಲೆಗಳು ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಮುಗಿಸಿವೆ. ಇನ್ನೂ ಕೆಲವು ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು. ಇಷ್ಟರೊಳಗೆ ಪರೀಕ್ಷೆ ಮುಗಿಸಿ ರಜೆ ಘೋಷಿಸಬಹುದಾಗಿತ್ತು. ಸದ್ಯ ಪರೀಕ್ಷೆ ನಡೆಸುವುದಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6ರಿಂದ 9ನೇ ತರಗತಿಗಳು ಸ್ಥಗಿತ; ಸಚಿವ ಸುರೇಶ್ ಕುಮಾರ್

ಪಶ್ಚಿಮ ಬಂಗಾಳದಲ್ಲಿ 6ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್

(6th to 9th class suspension private school union opposes the decision)

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್