AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಕಿ.ಮೀ ದೂರ ನೀರಲ್ಲಿ ಕೊಚ್ಚಿ ಹೋಗಿಯೂ ಬದುಕಿದ ಬಡಜೀವ..!

ಮಂಗಳೂರು: ನೇತ್ರಾವತಿ ನದಿಯಲ್ಲಿ ಭಾರೀ ಅಚ್ಚರಿಯೊಂದು ನಡೆದಿದೆ. ನದಿ ನೀರಿನಲ್ಲಿ15 ಕಿ.ಮೀ ಕೊಚ್ಚಿಕೊಂಡು ಹೋದ್ರೂ ಚಮತ್ಕಾರಿ ರೀತಿಯಲ್ಲಿ 70 ವರ್ಷದ ವೃದ್ಧೆ ಪರಾಗಿದ್ದಾರೆ. ಈ ಅಚ್ಚರಿ ಕಂಡು ಬಂದದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇಗುಲ ಬಳಿ. ಕಡಬ ತಾಲೂಕಿನ ರಾಮಕುಂಜ ನಿವಾಸಿ  70 ವರ್ಷದ ವೃದ್ದೆ ರಾಮಕ್ಕ ಇಂದು ಬೆಳೆಗ್ಗೆ6 ಗಂಟೆ ಸುಮಾರಿಗೆ ಸಹಸ್ರಲಿಂಗೇಶ್ವರ ದೇಗುಲ ಬಳಿ ಇರುವ ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹಾರಿದ್ದಳು, ಸುಮಾರು 15 ಕಿಲೋಮೀಟರ್ ನೀರಿನಲ್ಲಿ […]

15 ಕಿ.ಮೀ ದೂರ ನೀರಲ್ಲಿ ಕೊಚ್ಚಿ ಹೋಗಿಯೂ ಬದುಕಿದ ಬಡಜೀವ..!
ಸಾಧು ಶ್ರೀನಾಥ್​
|

Updated on: Sep 12, 2019 | 5:12 PM

Share

ಮಂಗಳೂರು: ನೇತ್ರಾವತಿ ನದಿಯಲ್ಲಿ ಭಾರೀ ಅಚ್ಚರಿಯೊಂದು ನಡೆದಿದೆ. ನದಿ ನೀರಿನಲ್ಲಿ15 ಕಿ.ಮೀ ಕೊಚ್ಚಿಕೊಂಡು ಹೋದ್ರೂ ಚಮತ್ಕಾರಿ ರೀತಿಯಲ್ಲಿ 70 ವರ್ಷದ ವೃದ್ಧೆ ಪರಾಗಿದ್ದಾರೆ.

ಈ ಅಚ್ಚರಿ ಕಂಡು ಬಂದದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇಗುಲ ಬಳಿ. ಕಡಬ ತಾಲೂಕಿನ ರಾಮಕುಂಜ ನಿವಾಸಿ  70 ವರ್ಷದ ವೃದ್ದೆ ರಾಮಕ್ಕ ಇಂದು ಬೆಳೆಗ್ಗೆ6 ಗಂಟೆ ಸುಮಾರಿಗೆ ಸಹಸ್ರಲಿಂಗೇಶ್ವರ ದೇಗುಲ ಬಳಿ ಇರುವ ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹಾರಿದ್ದಳು, ಸುಮಾರು 15 ಕಿಲೋಮೀಟರ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ.

ತೇಲಿಕೊಂಡು ಬಂದಿದ್ದನ್ನು ಕಂಡ ನಾವಿಕ ಅಬ್ಬಾಸ್ ಮತ್ತು ಕೇಶವರಿಂದ ರಾಮಕ್ಕನನ್ನು  ಬಂಟ್ವಾಳ ತಾಲೂಕಿನ ಕಡೆಶಿವಾಲಯದ ಬಳಿ ರಕ್ಷಿಸಿದ್ದಾರೆ. ವೃದ್ಧೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಯದಿಂದ ಪರಾಗಿದ್ದಾಳೆ.

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ