AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕದ ಅಮಲಿನಲ್ಲಿ ತೇಲುತ್ತಿದ್ಯಾ ಉದ್ಯಾನನಗರಿ?

ಬೆಂಗಳೂರು: ನಗರದಲ್ಲಿ ಮಾದಕವ್ಯಸನಿಗಳ ಸಂಖ್ಯೆ ಹೆಚ್ಚಳವಾಗಿದೆ. ಎನ್‌ಡಿಪಿಎಸ್ (ಮಾದಕ ವಸ್ತು ನಿಯಂತ್ರಣ ಕಾಯ್ದೆ) ಆ್ಯಕ್ಟ್‌ನಡಿ ಬರೋಬ್ಬರಿ ಈ ವರ್ಷ 700 ಪ್ರಕರಣ ದಾಖಲಾಗಿವೆ. 2017ರಲ್ಲಿ 354 ಪ್ರಕರಣ, 2018ರಲ್ಲಿ 286 ಪ್ರಕರಣ ದಾಖಲಾಗಿದ್ವು. ಈ ಬಾರಿ 700 ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಮಾದಕವ್ಯಸನಿಗಳು ಹೆಚ್ಚಾಗುತ್ತಿದ್ದಾರೆ. ಉಡ್ತಾ ಪಂಜಾಬ್ ಮಾದರಿಯಲ್ಲಿ ಉಡ್ತಾ ಬೆಂಗಳೂರು ನಿರ್ಮಾಣವಾಗುತ್ತಿದೆ? ಮತ್ತೊಂದೆಡೆ ಸೈಬರ್ ಕ್ರೈಂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಪ್ರಸಕ್ತ ವರ್ಷ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಕಳೆದ ವರ್ಷ […]

ಮಾದಕದ ಅಮಲಿನಲ್ಲಿ ತೇಲುತ್ತಿದ್ಯಾ ಉದ್ಯಾನನಗರಿ?
ಸಾಧು ಶ್ರೀನಾಥ್​
|

Updated on:Dec 17, 2019 | 9:32 AM

Share

ಬೆಂಗಳೂರು: ನಗರದಲ್ಲಿ ಮಾದಕವ್ಯಸನಿಗಳ ಸಂಖ್ಯೆ ಹೆಚ್ಚಳವಾಗಿದೆ. ಎನ್‌ಡಿಪಿಎಸ್ (ಮಾದಕ ವಸ್ತು ನಿಯಂತ್ರಣ ಕಾಯ್ದೆ) ಆ್ಯಕ್ಟ್‌ನಡಿ ಬರೋಬ್ಬರಿ ಈ ವರ್ಷ 700 ಪ್ರಕರಣ ದಾಖಲಾಗಿವೆ. 2017ರಲ್ಲಿ 354 ಪ್ರಕರಣ, 2018ರಲ್ಲಿ 286 ಪ್ರಕರಣ ದಾಖಲಾಗಿದ್ವು. ಈ ಬಾರಿ 700 ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಮಾದಕವ್ಯಸನಿಗಳು ಹೆಚ್ಚಾಗುತ್ತಿದ್ದಾರೆ. ಉಡ್ತಾ ಪಂಜಾಬ್ ಮಾದರಿಯಲ್ಲಿ ಉಡ್ತಾ ಬೆಂಗಳೂರು ನಿರ್ಮಾಣವಾಗುತ್ತಿದೆ?

ಮತ್ತೊಂದೆಡೆ ಸೈಬರ್ ಕ್ರೈಂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಪ್ರಸಕ್ತ ವರ್ಷ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಕಳೆದ ವರ್ಷ 5 ಸಾವಿರ ಪ್ರಕರಣಗಳು ದಾಖಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ದ್ವಿಗುಣವಾಗಿದೆ. ಆದ್ರೆ ಕೊಲೆ, ಡಕಾಯಿತಿ, ರಾಬರಿ ಪ್ರಕರಣಗಳು ಇಳಿಕೆಯಾಗಿವೆ. ಪ್ರಸಕ್ತ ವರ್ಷ 189 ಕೊಲೆ, 31 ಡಕಾಯಿತಿ, 461 ರಾಬರಿ ಹಾಗೂ 195 ಸರಗಳ್ಳತನ ಪ್ರಕರಣಗಳು ಮಾತ್ರ ದಾಖಲಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಇದು ತೀರಾ ಕಡಿಮೆಯಾಗಿದೆ.

Published On - 9:31 am, Tue, 17 December 19

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ