AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು 18, ರಾಜ್ಯದಲ್ಲಿ 84 ಕೊರೊನಾ ಕೇಸ್ ಪತ್ತೆ! ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 84 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,231ಕ್ಕೆ ಏರಿಕೆಯಾಗಿದೆ. ಬೆಂಗಳೂರು 18, ಮಂಡ್ಯ 17, ಉತ್ತರ ಕನ್ನಡ 8, ರಾಯಚೂರು 6, ಕಲಬುರಗಿ 6, ವಿಜಯಪುರ 5, ಗದಗ 5, ಯಾದಗಿರಿ 5, ಹಾಸನ 4, ಕೊಪ್ಪಳ 3, ಬೆಳಗಾವಿ 2 ಕೇಸ್, ಬೀದರ್, ಬಳ್ಳಾರಿ, ದಾವಣಗೆರೆ, ಮೈಸೂರು ಜಿಲ್ಲೆ, ಕೊಡಗು ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ, […]

ಬೆಂಗಳೂರು 18, ರಾಜ್ಯದಲ್ಲಿ 84 ಕೊರೊನಾ ಕೇಸ್ ಪತ್ತೆ! ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?
ಸಾಧು ಶ್ರೀನಾಥ್​
|

Updated on:May 18, 2020 | 8:30 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 84 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,231ಕ್ಕೆ ಏರಿಕೆಯಾಗಿದೆ.

ಬೆಂಗಳೂರು 18, ಮಂಡ್ಯ 17, ಉತ್ತರ ಕನ್ನಡ 8, ರಾಯಚೂರು 6, ಕಲಬುರಗಿ 6, ವಿಜಯಪುರ 5, ಗದಗ 5, ಯಾದಗಿರಿ 5, ಹಾಸನ 4, ಕೊಪ್ಪಳ 3, ಬೆಳಗಾವಿ 2 ಕೇಸ್, ಬೀದರ್, ಬಳ್ಳಾರಿ, ದಾವಣಗೆರೆ, ಮೈಸೂರು ಜಿಲ್ಲೆ, ಕೊಡಗು ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 37 ಜನರು ಬಲಿಯಾಗಿದ್ದು, ಇಲ್ಲಿಯವರೆಗೆ 521 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 672 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 1:15 pm, Mon, 18 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ