AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 600ರ ಗಡಿ ಸಮೀಪಿಸಿದ ಕೊರೊನಾ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9 ಜನರಿಗೆ ಕ್ರೂರಿ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ತುಮಕೂರು 2, ವಿಜಯಪುರ 2, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಬೀದರ್, ಬೆಳಗಾವಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿರುವುದು ದೃಢಪಟ್ಟಿದೆ. 598 ಸೋಂಕಿತರ ಪೈಕಿ ಈವರೆಗೆ 255 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 25 ಜನರ ಸಾವಿಗೀಡಾಗಿದ್ದಾರೆ. ಉಳಿದ 318 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ರಾಜ್ಯದಲ್ಲಿ 600ರ ಗಡಿ ಸಮೀಪಿಸಿದ ಕೊರೊನಾ ಸೋಂಕಿತರ ಸಂಖ್ಯೆ!
ಸಾಧು ಶ್ರೀನಾಥ್​
|

Updated on:May 02, 2020 | 12:55 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9 ಜನರಿಗೆ ಕ್ರೂರಿ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ತುಮಕೂರು 2, ವಿಜಯಪುರ 2, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಬೀದರ್, ಬೆಳಗಾವಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿರುವುದು ದೃಢಪಟ್ಟಿದೆ.

598 ಸೋಂಕಿತರ ಪೈಕಿ ಈವರೆಗೆ 255 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 25 ಜನರ ಸಾವಿಗೀಡಾಗಿದ್ದಾರೆ. ಉಳಿದ 318 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 12:35 pm, Sat, 2 May 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು