AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ ಕೇಸ್, ಎಲ್ಲೆಲ್ಲಿ ಎಷ್ಟು?

ಬೆಂಗಳೂರು: ದಿನೇ ದಿನೇ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಕರ್ನಾಟಕದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟಿದೆ. ಹೊಸದಾಗಿ 97 ಜನರಿಗೆ ಕೊವಿಡ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,056ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ 26, ಉಡುಪಿ 18, ಹಾಸನ 14, ಮಂಡ್ಯ 15, ಕಲಬುರಗಿ 6, ಯಾದಗಿರಿ 6, ದಾವಣಗೆರೆ 4, ತುಮಕೂರು 2, ಉತ್ತರ ಕನ್ನಡ 2, ದಕ್ಷಿಣ ಕನ್ನಡ, ಧಾರವಾಡ, ಕೊಡಗು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು […]

ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ ಕೇಸ್, ಎಲ್ಲೆಲ್ಲಿ ಎಷ್ಟು?
ಸಾಧು ಶ್ರೀನಾಥ್​
| Edited By: |

Updated on:May 24, 2020 | 4:15 PM

Share

ಬೆಂಗಳೂರು: ದಿನೇ ದಿನೇ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಕರ್ನಾಟಕದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟಿದೆ. ಹೊಸದಾಗಿ 97 ಜನರಿಗೆ ಕೊವಿಡ್ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,056ಕ್ಕೆ ಏರಿಕೆಯಾಗಿದೆ.

ಚಿಕ್ಕಬಳ್ಳಾಪುರ 26, ಉಡುಪಿ 18, ಹಾಸನ 14, ಮಂಡ್ಯ 15, ಕಲಬುರಗಿ 6, ಯಾದಗಿರಿ 6, ದಾವಣಗೆರೆ 4, ತುಮಕೂರು 2, ಉತ್ತರ ಕನ್ನಡ 2, ದಕ್ಷಿಣ ಕನ್ನಡ, ಧಾರವಾಡ, ಕೊಡಗು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 97 ಸೋಂಕಿತರ ಪೈಕಿ 72 ಜನರಿಗೆ ಮಹಾರಾಷ್ಟ್ರದ ಸಂಪರ್ಕವಿದೆ.

2,056 ಕೊರೊನಾ ಸೋಂಕಿತರ ಪೈಕಿ 634 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕರ್ನಾಟಕದಲ್ಲಿ ಕೊರೊನಾದಿಂದ ಒಟ್ಟು 42 ಸೋಂಕಿತರ ಸಾವಿಗೀಡಾಗಿದ್ದಾರೆ. 1378 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 2:16 pm, Sun, 24 May 20

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!