AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ

ಮದುವೆ ಮಾಡಿಕೋ.. ನನ್ನನ್ನು ಮದ್ವೆ ಮಾಡಿಕೋ ಎಂದು ಪೀಡುಸುತ್ತಿದ್ದ ಮಾವನ ಕಾಟಕ್ಕೆ ಬೇಸತ್ತು 16 ವರ್ಷದ ಬಾಲಕಿ ದುರಂತ ಅಂತ್ಯಕಂಡಿದ್ದಾಳೆ. "USED"ಅಂತ ಸ್ಟೇಟಸ್ ಹಾಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Nov 13, 2024 | 10:52 PM

Share

ಬೆಂಗಳೂರು, (ನವೆಂಬರ್ 13): ಮದುವೆಯಾಗವಂತೆ ಪೀಡಿಸುತ್ತಿದ್ದ ಮಾವನ ಕಿರುಕುಳ ಬೇಸತ್ತು 16 ವರ್ಷದ ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. “USED”ಅಂತ ಸ್ಟೇಟಸ್ ಹಾಕಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನವೆಂಬರ್‌‌ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಗೆ ಮದ್ವೆಯಾಗುವಂತೆ ಪೀಡಿಸಿ ಕಿರುಕುಳ ನೀಡಿದ್ದ 28 ವರ್ಷದ ಮಾವ ಸ್ವಾಗತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

ಯುವತಿಯನ್ನ ಮದುವೆ ಮಾಡಿಕೊಳ್ಳುವಂತೆ ಪಿಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಕ್ಕೆ ನೀನು ನಾನು ಹೇಳಿದ ಹಾಗೆ ಕೇಳದಿದ್ದರೆ ನಿನಗೊಂದು ಗತಿ ಕಾಣಿಸುತ್ತೇನಿ. ನೀನು ನನ್ನ ಮಾತು ಕೇಳದಿದ್ದರೆ ಎಲ್ಲಿಯಾದರೂ ಹೋಗಿ ಸಾಯಿ ಎಂದು ಪ್ರಚೋದಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಯುವತಿ ಮನನೊಂದು ನೇಣು ಹಾಕಿಕೊಂಡು ಮೃತಪಟ್ಟ ಬಗ್ಗೆ ತಾಯಿ ರಾಧ ಪೊಲೀಸರಿಗೆ ದೂರು ನೀಡಿದ್ದು, (BNS), 2023 (U/s-108,115(2), 351(2) ಅಡಿಯಲ್ಲಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 10:51 pm, Wed, 13 November 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ