AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಳವು ಮಾಡುತ್ತಿದ್ದ ಬಿಹಾರಿ ಗ್ಯಾಂಗ್ ಬಂಧನ

ಬೆಂಗಳೂರಿನ ಪಿಜಿಯಲ್ಲಿ ವಾಸವಿದ್ದ ಆರೋಪಿಯೊಬ್ಬ ಬಿಹಾರದಿಂದ ಸ್ನೇಹಿತರನ್ನ ಕರೆಸಿ ಕೃತ್ಯ ನಡೆಸುತ್ತಿದ್ದ. ಬಿಹಾರದಿಂದ ಬಂದಿದ್ದ ಆರೋಪಿಗಳು ಕೋರಮಂಗಲದ ಮನೆಯೊಂದರಲ್ಲಿ ಕಳವು ಮಾಡಿದ್ದರು.

ಬೆಂಗಳೂರಿನಲ್ಲಿ ಕಳವು ಮಾಡುತ್ತಿದ್ದ ಬಿಹಾರಿ ಗ್ಯಾಂಗ್ ಬಂಧನ
ಬಂಧಿತ ಆರೋಪಿಗಳು
TV9 Web
| Edited By: |

Updated on: Jul 19, 2021 | 10:22 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳವು ಮಾಡುತ್ತಿದ್ದ ಬಿಹಾರಿ ಗ್ಯಾಂಗ್​ನ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣೆ ಪೊಲೀಸರು ಪಂಕಜ್ ಕುಮಾರ್, ಚೋಟು ಕುಮಾರ್, ರಂಜಿತ್ ಕುಮಾರ್, ಗೌತಮ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 20 ಲಕ್ಷ ರೂ. ಮೌಲ್ಯದ ಬೆಳ್ಳಿ ವಸ್ತುಗಳು ಮತ್ತು ವಾಚ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಮನೆ ಮಾಲೀಕರು ಹೊರ ರಾಜ್ಯಕ್ಕೆ ಹೋದಾಗ ಕೃತ್ಯ ಎಸಗಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಬೆಂಗಳೂರಿನ ಪಿಜಿಯಲ್ಲಿ ವಾಸವಿದ್ದ ಆರೋಪಿಯೊಬ್ಬ ಬಿಹಾರದಿಂದ ಸ್ನೇಹಿತರನ್ನ ಕರೆಸಿ ಕೃತ್ಯ ನಡೆಸುತ್ತಿದ್ದ. ಬಿಹಾರದಿಂದ ಬಂದಿದ್ದ ಆರೋಪಿಗಳು ಕೋರಮಂಗಲದ ಮನೆಯೊಂದರಲ್ಲಿ ಕಳವು ಮಾಡಿದ್ದರು. ಈ ಘಟನೆ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಗದಗದಲ್ಲಿ ವ್ಯಕ್ತಿಯ ಭೀಕರ ಕೊಲೆ ಗದಗ: ನಗರದ ತೀಸ್ ಬಿಲ್ಡಿಂಗ್ ಬಳಿ ವ್ಯಕ್ತಿಯ ಕೊಲೆಯಾಗಿದ್ದು, ಬೆಟಗೇರಿ ನಿವಾಸಿ ಗುಂಡಪ್ಪ ಚಲವಾದ(28) ಎಂಬುವವರು ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹಣಕಾಸಿನ ವಿಷಯಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗುಂಡಪ್ಪ ಬ್ಯಾಂಕ್ ರಸ್ತೆಯಲ್ಲಿ ಹಣ್ಣು ಮಾರಾಟ ಮಾರಿ ಜೀವನ ಮಾಡುತ್ತಿದ್ದ. ದುಷ್ಕರ್ಮಿಗಳು ಮಚ್ಚು, ಚಾಕುವಿನಿಂದ ಕತ್ತು, ತಲೆ, ಎದೆ ಭಾಗದ ಇರಿದು ಹತ್ಯೆ ಎಸಗಿದ್ದಾರೆ. ಸ್ಥಳಕ್ಕೆ ಡಿವೈಎಸ್​ಪಿ ಶಿವಾನಂದ ಪವಾಡಶೆಟ್ಟರ ಹಾಗೂ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಕೆಆರ್​ಎಸ್ ಡ್ಯಾಂ ಬಳಿ ಕಲ್ಲುಗಳ ಕುಸಿತ: ಸ್ಥಳಕ್ಕೆ ಭೇಟಿ ನೀಡಿ, ಶಾಸಕ‌ ರವೀಂದ್ರ ಶ್ರೀಕಂಠಯ್ಯ ಹೇಳಿದ್ದೇನು?

ಬೆಂಗಳೂರಿನಿಂದ ಹೊರಟ ಐರಾವತ ಬಸ್ ಅರಣ್ಯಕ್ಕೆ ನುಗ್ಗಿ, ಮರಕ್ಕೆ ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ

(A Bihari gang has been arrested by the police in Bangalore)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್