AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆದು ವಂಚಿಸುವ ಜಾಲ ಪತ್ತೆ

ನಯೀಮ್ ತಾಜ್ ಸುಮಾರು 25 ಜನರನ್ನ ಸೇರಿಸಿದ್ದರು. ಎಲ್ಲರೂ ತಮ್ಮ ಅಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್​ಗಳನ್ನ ನೀಡಿದ್ದರು. ಜನರಿಂದ ಪಡೆದ ದಾಖಲೆಗಳನ್ನ ಉಪಯೋಗಿಸಿ ವಂಚಕರು ಇಂಎಂಐ ನಲ್ಲಿ ವಾಹನಗಳ ಖರೀದಿ ಮಾಡುತ್ತಿದ್ದರಂತೆ.

ಬೆಂಗಳೂರಿನಲ್ಲಿ ಪಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆದು ವಂಚಿಸುವ ಜಾಲ ಪತ್ತೆ
ಪಾನ್ ಕಾರ್ಡ್ (ಸಾಂದರ್ಭಿಕ ಚಿತ್ರ)
TV9 Web
| Edited By: sandhya thejappa|

Updated on:Dec 06, 2021 | 11:53 AM

Share

ಬೆಂಗಳೂರು: ಪಾನ್ ಕಾರ್ಡ್ (Pan Card) ಮತ್ತು ಆಧಾರ್ ಕಾರ್ಡ್ (Aadhaar Card) ಪಡೆದು ವಂಚಿಸುತ್ತಿದ್ದ ಜಾಲ ಪತ್ತೆಯಾಗಿದೆ. ನಯೀಮ್ ತಾಜ್ ಎಂಬುವವರ ಬಳಿ ವಂಚಕರು ದಾಖಲೆ ಪಡೆದಿದ್ದರು. ಚೈನ್ ಲಿಂಕ್ ಸ್ಕೀಮ್ ಇದೆ ಎಂದು ಆಧಾರ್, ಪಾನ್ ಪಡೆದಿದ್ದರು. ಪುಲಕೇಶಿನಗರದ ಸಂಗೀತಾ ಶೋ ರೂಂನಲ್ಲಿ ದಾಖಲೆ ಪಡೆದಿದ್ದರು. ದಾಖಲೆ ಪಡೆದು ನೀವು ಸದಸ್ಯರಾಗಿದ್ದೀರೆಂದು ಮಾಹಿತಿ ನೀಡಿದ್ದರು. ನಂತರ ನಯೀಮ್ ತಾಜ್​ಗೆ 1,000 ರೂ. ನೀಡಿದ್ದಾರೆ. ಇನ್ನಷ್ಟು ಜನರನ್ನ ಸೇರಿಸಿದರೆ ಇದೆ ರೀತಿ ಹಣ ಬರುತ್ತೆ ಎಂದಿದ್ದರು.

ಇದನ್ನು ನಂಬಿದ್ದ ನಯೀಮ್ ತಾಜ್ ಸುಮಾರು 25 ಜನರನ್ನ ಸೇರಿಸಿದ್ದರು. ಎಲ್ಲರೂ ತಮ್ಮ ಅಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್​ಗಳನ್ನ ನೀಡಿದ್ದರು. ಜನರಿಂದ ಪಡೆದ ದಾಖಲೆಗಳನ್ನ ಉಪಯೋಗಿಸಿ ವಂಚಕರು ಇಂಎಂಐ ನಲ್ಲಿ ವಾಹನಗಳ ಖರೀದಿ ಮಾಡುತ್ತಿದ್ದರಂತೆ. ನೀವು ವಾಹನ ಖರೀದಿ ಮಾಡಿದ್ದೀರಿ, ಇಎಂಐ ಕಟ್ಟಬೇಕು ಅಂತ ಬ್ಯಾಂಕ್ ಸಿಬ್ಬಂದಿ ದಾಖಲೆ ನೀಡಿದವರಿಗೆ ಕರೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ನಯೀಮ್ ತಾಜ್ ಪುಲಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ.

ಮಹಮ್ಮದ್ ಜೈನ್, ಲೋಕೇಶ್, ಕಾರ್ತಿಕ್, ಮುಜಾಹಿದ್ ಹಫೀಜ್, ಮನ್ಸೂರ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಗರದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿಯೂ ಇದೇ ಮಾದರಿಯ ಕೇಸ್ ದಾಖಲಾಗಿವೆ.

ಇದನ್ನೂ ಓದಿ

ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ: ಅಲಾರಂ ಬೆಲ್​​ ಹೊಡೆದ ಶಿಕ್ಷಣ ಸಚಿವ ಬಿ ಸಿ ನಾಗೇಶ್

Babri Demolition Anniversary ಮಸೀದಿಯಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪಿಸುವ ಬೆದರಿಕೆ; ಮಥುರಾದಲ್ಲಿ ಭಾರೀ ಭದ್ರತೆ

Published On - 11:45 am, Mon, 6 December 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ