AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು Fans ಗಾಗಿ ಯುವರತ್ನ ತಂಡದಿಂದ ಭರ್ಜರಿ Gift!

ಬೆಂಗಳೂರು: ಎಲ್ಲವೂ ಸರಿಯಾಗಿ ಆಗಿದ್ದರೆ, ಪುನೀತ್ ಹಾಗೂ ನಿರ್ದೇಶಕ ಸಂತೋಷ್ ಆನಂದ್​ರಾಮ್ ಕಾಂಬಿನೇಷನ್​ನ ಸಿನಿಮಾ ಯುವರತ್ನ ಇಷ್ಟೊತ್ತಿಗೆ ಆಗ್ಲೇ ರಿಲೀಸ್ ಆಗ್ಬೇಕಿತ್ತು. ಆದ್ರೆ, ಕೊರೊನಾ ವೈರಸ್ ಹಾವಳಿ ಇಡ್ತಿರೋದ್ರಿಂದ ಯುವರತ್ನ ಬಿಡುಗಡೆಯನ್ನ ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಯುವರತ್ನ ಸಿನಿಮಾವನ್ನ ಥಿಯೇಟರ್​ನಲ್ಲಿ ನೋಡೋಕೆ ಅಪ್ಪು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದ್ರೆ, ಕೊರೊನಾ ಸದ್ಯ ದೇಶ ಬಿಟ್ಟು ತೊಲಗೋ ಹಾಗೆ ಕಾಣಿಸುತ್ತಿಲ್ಲ. ಹೀಗಾಗಿ, ಯುವರತ್ನ ಯಾವಾಗ ರಿಲೀಸ್ ಆಗುತ್ತೋ ಅನ್ನೋದು ಗೊತ್ತಿಲ್ಲ. ಆದರೆ, ಇದರಿಂದ ಬೇಸರಗೊಂಡಿರುವ ಅಭಿಮಾನಿಗಳನ್ನ ಸಮಾಧಾನ ಪಡಿಸೋಕೆ ಸಿನಿಮಾದ […]

ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು Fans ಗಾಗಿ ಯುವರತ್ನ ತಂಡದಿಂದ ಭರ್ಜರಿ Gift!
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 4:04 PM

Share

ಬೆಂಗಳೂರು: ಎಲ್ಲವೂ ಸರಿಯಾಗಿ ಆಗಿದ್ದರೆ, ಪುನೀತ್ ಹಾಗೂ ನಿರ್ದೇಶಕ ಸಂತೋಷ್ ಆನಂದ್​ರಾಮ್ ಕಾಂಬಿನೇಷನ್​ನ ಸಿನಿಮಾ ಯುವರತ್ನ ಇಷ್ಟೊತ್ತಿಗೆ ಆಗ್ಲೇ ರಿಲೀಸ್ ಆಗ್ಬೇಕಿತ್ತು. ಆದ್ರೆ, ಕೊರೊನಾ ವೈರಸ್ ಹಾವಳಿ ಇಡ್ತಿರೋದ್ರಿಂದ ಯುವರತ್ನ ಬಿಡುಗಡೆಯನ್ನ ಅನಿವಾರ್ಯವಾಗಿ ಮುಂದೂಡಬೇಕಾಗಿದೆ.

ಯುವರತ್ನ ಸಿನಿಮಾವನ್ನ ಥಿಯೇಟರ್​ನಲ್ಲಿ ನೋಡೋಕೆ ಅಪ್ಪು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದ್ರೆ, ಕೊರೊನಾ ಸದ್ಯ ದೇಶ ಬಿಟ್ಟು ತೊಲಗೋ ಹಾಗೆ ಕಾಣಿಸುತ್ತಿಲ್ಲ. ಹೀಗಾಗಿ, ಯುವರತ್ನ ಯಾವಾಗ ರಿಲೀಸ್ ಆಗುತ್ತೋ ಅನ್ನೋದು ಗೊತ್ತಿಲ್ಲ. ಆದರೆ, ಇದರಿಂದ ಬೇಸರಗೊಂಡಿರುವ ಅಭಿಮಾನಿಗಳನ್ನ ಸಮಾಧಾನ ಪಡಿಸೋಕೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ.

ಹೌದು, ವರಮಹಾಲಕ್ಷ್ಮಿ ಹಬ್ಬಕ್ಕೆ ಪವರ್​ಸ್ಟಾರ್ ಅಭಿನಯದ ಪವರ್​ಫುಲ್ ಪೋಸ್ಟರ್ ರಿಲೀಸ್ ಆಗುತ್ತೆ. ಈ ಮಾತನ್ನ ಸ್ವತ: ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್​ರಾಮ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಂದ ಹಾಗೆ, ಯುವರತ್ನ ಚಿತ್ರದ ಶೂಟಿಂಗ್ ಬಹುತೇಕ ಮುಗಿದಿದೆ. ಇನ್ನೇನು ಹಾಡುಗಳು ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಎರಡೂ ಹಾಡುಗಳನ್ನ ಶೂಟ್ ಮಾಡಿ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಮಾಡಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲೇ ಕೊರೊನಾ ಅಟ್ಟಹಾಸಕ್ಕೆ ಹೆದರಿ ಶೂಟಿಂಗ್ ನಿಲ್ಲಿಸಲಾಗಿತ್ತು. ಮತ್ತೆ ಯಾವಾಗ ಚಿತ್ರೀಕರಣ ನಡೆದು ಸಿನಿಮಾ ಬಿಡುಗಡೆಯಾಗುತ್ತೆ ಅನ್ನೋದನ್ನ ಚಿತ್ರತಂಡ ಇನ್ನೂ ಬಹಿರಂಗ ಪಡಿಸಿಲ್ಲ.

Published On - 7:32 pm, Tue, 28 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ