AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು

ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು
ಯುವರಾಜ್ ಸ್ವಾಮಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 19, 2021 | 12:15 PM

Share

ಬೆಂಗಳೂರು: ವಂಚಕ ಯುವರಾಜ್​ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲರೊಬ್ಬರು ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್ ಸ್ವಾಮಿ ಈಗಾಗಲೇ ಹಲವರಿಗೆ ಮೋಸ ಮಾಡಿದ್ದು, ಈ ಕೇಸ್​ನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಯ ಹೆಸರೂ ಕೇಳಿಬಂದಿದ್ದು, ಸದ್ಯ ಇದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ.

ಇದೀಗ ವಕೀಲ ಅಮೃತೇಶ್​ ಎಂಬುವರು ಯುವರಾಜ್​ ಸ್ವಾಮಿಯಿಂದ ಮೋಸ ಹೋದ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ. ತಾನೂ ಯುವರಾಜ್​ನಿಂದ ಮೋಸ ಹೋಗಿದ್ದಾಗಿ ನಿವೃತ್ತ ನ್ಯಾಯಮೂರ್ತಿ ವಿಲ್ಸನ್​ ಗಾರ್ಡನ್​ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಹಣ ನೀಡಿರುವ ನಿವೃತ್ತ ನ್ಯಾಯಮೂರ್ತಿ ವಿರುದ್ಧವೂ ತನಿಖೆಯಾಗಬೇಕು ಎಂದು ವಕೀಲ ಅಮೃತೇಶ್​ ದೂರಿನಲ್ಲಿ ತಿಳಿಸಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ