AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು

ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು
ಯುವರಾಜ್ ಸ್ವಾಮಿ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 19, 2021 | 12:15 PM

ಬೆಂಗಳೂರು: ವಂಚಕ ಯುವರಾಜ್​ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲರೊಬ್ಬರು ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್ ಸ್ವಾಮಿ ಈಗಾಗಲೇ ಹಲವರಿಗೆ ಮೋಸ ಮಾಡಿದ್ದು, ಈ ಕೇಸ್​ನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಯ ಹೆಸರೂ ಕೇಳಿಬಂದಿದ್ದು, ಸದ್ಯ ಇದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ.

ಇದೀಗ ವಕೀಲ ಅಮೃತೇಶ್​ ಎಂಬುವರು ಯುವರಾಜ್​ ಸ್ವಾಮಿಯಿಂದ ಮೋಸ ಹೋದ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ. ತಾನೂ ಯುವರಾಜ್​ನಿಂದ ಮೋಸ ಹೋಗಿದ್ದಾಗಿ ನಿವೃತ್ತ ನ್ಯಾಯಮೂರ್ತಿ ವಿಲ್ಸನ್​ ಗಾರ್ಡನ್​ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಹಣ ನೀಡಿರುವ ನಿವೃತ್ತ ನ್ಯಾಯಮೂರ್ತಿ ವಿರುದ್ಧವೂ ತನಿಖೆಯಾಗಬೇಕು ಎಂದು ವಕೀಲ ಅಮೃತೇಶ್​ ದೂರಿನಲ್ಲಿ ತಿಳಿಸಿದ್ದಾರೆ.

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ