AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು

ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು
ಯುವರಾಜ್ ಸ್ವಾಮಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 19, 2021 | 12:15 PM

Share

ಬೆಂಗಳೂರು: ವಂಚಕ ಯುವರಾಜ್​ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲರೊಬ್ಬರು ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್ ಸ್ವಾಮಿ ಈಗಾಗಲೇ ಹಲವರಿಗೆ ಮೋಸ ಮಾಡಿದ್ದು, ಈ ಕೇಸ್​ನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಯ ಹೆಸರೂ ಕೇಳಿಬಂದಿದ್ದು, ಸದ್ಯ ಇದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ.

ಇದೀಗ ವಕೀಲ ಅಮೃತೇಶ್​ ಎಂಬುವರು ಯುವರಾಜ್​ ಸ್ವಾಮಿಯಿಂದ ಮೋಸ ಹೋದ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ. ತಾನೂ ಯುವರಾಜ್​ನಿಂದ ಮೋಸ ಹೋಗಿದ್ದಾಗಿ ನಿವೃತ್ತ ನ್ಯಾಯಮೂರ್ತಿ ವಿಲ್ಸನ್​ ಗಾರ್ಡನ್​ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಹಣ ನೀಡಿರುವ ನಿವೃತ್ತ ನ್ಯಾಯಮೂರ್ತಿ ವಿರುದ್ಧವೂ ತನಿಖೆಯಾಗಬೇಕು ಎಂದು ವಕೀಲ ಅಮೃತೇಶ್​ ದೂರಿನಲ್ಲಿ ತಿಳಿಸಿದ್ದಾರೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ