AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು

ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯುವರಾಜ್ ವಂಚನೆ: ನಿವೃತ್ತ ನ್ಯಾಯಮೂರ್ತಿ ವಿರುದ್ದವೂ ತನಿಖೆ ನಡೆಸುವಂತೆ CCBಗೆ ವಕೀಲರಿಂದ ದೂರು
ಯುವರಾಜ್ ಸ್ವಾಮಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 19, 2021 | 12:15 PM

Share

ಬೆಂಗಳೂರು: ವಂಚಕ ಯುವರಾಜ್​ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲರೊಬ್ಬರು ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್ ಸ್ವಾಮಿ ಈಗಾಗಲೇ ಹಲವರಿಗೆ ಮೋಸ ಮಾಡಿದ್ದು, ಈ ಕೇಸ್​ನಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಯ ಹೆಸರೂ ಕೇಳಿಬಂದಿದ್ದು, ಸದ್ಯ ಇದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ.

ಇದೀಗ ವಕೀಲ ಅಮೃತೇಶ್​ ಎಂಬುವರು ಯುವರಾಜ್​ ಸ್ವಾಮಿಯಿಂದ ಮೋಸ ಹೋದ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಸಿಸಿಬಿಗೆ ದೂರು ನೀಡಿದ್ದಾರೆ. ಯುವರಾಜ್​ ಹಲವರಿಗೆ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾನೆ. ಈ ನಿವೃತ್ತ ನ್ಯಾಯಮೂರ್ತಿಗೆ ಗವರ್ನರ್​ ಹುದ್ದೆ ಕೊಡಿಸುವುದಾಗಿ ಆಸೆ ತೋರಿಸಿ ವಂಚಿಸಿದ್ದಾನೆ. ಇವರು ಉನ್ನತ ಹುದ್ದೆಗಾಗಿ ಹಣ ಸಂದಾಯ ಮಾಡಿದ್ದಾರೆ. ತಾನೂ ಯುವರಾಜ್​ನಿಂದ ಮೋಸ ಹೋಗಿದ್ದಾಗಿ ನಿವೃತ್ತ ನ್ಯಾಯಮೂರ್ತಿ ವಿಲ್ಸನ್​ ಗಾರ್ಡನ್​ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಹಣ ನೀಡಿರುವ ನಿವೃತ್ತ ನ್ಯಾಯಮೂರ್ತಿ ವಿರುದ್ಧವೂ ತನಿಖೆಯಾಗಬೇಕು ಎಂದು ವಕೀಲ ಅಮೃತೇಶ್​ ದೂರಿನಲ್ಲಿ ತಿಳಿಸಿದ್ದಾರೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ