AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆಗೆ ಒತ್ತಾಯಿಸಿದ ಭಾವ; ದೇವದಾಸಿ ಮಾಡುವುದಾಗಿ ರಾಯಚೂರು ಯುವತಿಗೆ ಬೆದರಿಕೆ

ಶಾಂತಪ್ಪ ಎಂಬಾತ ರೇಣುಕಾಳಿಗೆ ಮದುವೆ ಆಗುವಂತೆ ಪೀಡಿಸಿದ ವ್ಯಕ್ತಿ. ಶಾಂತಪ್ಪ ಕಿರುಕುಳ ಸಹಿಸದೆ ಜಿಲ್ಲೆಯ ಸುರಪುರ ತಾಲೂಕಿನ ಸಂಬಂಧಿಕರ ಮನೆಯಲ್ಲಿ ಯುವತಿ ಆಶ್ರಯ ಪಡೆದಿದ್ದಳು. ಎರಡು ಮಕ್ಕಳ ತಂದೆಯಾಗಿರುವ ಶಾಂತಪ್ಪ ಹೆಂಡತಿ ತಂಗಿಯನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ.

ಎರಡನೇ ಮದುವೆಗೆ ಒತ್ತಾಯಿಸಿದ ಭಾವ; ದೇವದಾಸಿ ಮಾಡುವುದಾಗಿ ರಾಯಚೂರು ಯುವತಿಗೆ ಬೆದರಿಕೆ
ಯುವತಿ ರೇಣುಕಾ
TV9 Web
| Edited By: |

Updated on: Jun 15, 2021 | 12:09 PM

Share

ರಾಯಚೂರು: ಎರಡನೇ ಮದುವೆಯಾಗುವಂತೆ ಯುವತಿಯನ್ನು ಭಾವ ಒತ್ತಾಯಿಸಿದ್ದು, ಮದುವೆಯಾಗದಿದ್ದರೆ ದೇವದಾಸಿ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ನಡೆದಿದೆ. 20 ವರ್ಷದ ರೇಣುಕಾಳಿಗೆ ಆಕೆಯ ಅಕ್ಕನ ಗಂಡನೇ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದನಂತೆ. ಮದುವೆಗೆ ನಿರಾಕರಿಸಿದರೆ ದೇವದಾಸಿ ಪದ್ಧತಿಗೆ ತಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದನಂತೆ.

ಶಾಂತಪ್ಪ ಎಂಬಾತ ರೇಣುಕಾಳಿಗೆ ಮದುವೆ ಆಗುವಂತೆ ಪೀಡಿಸಿದ ವ್ಯಕ್ತಿ. ಶಾಂತಪ್ಪ ಕಿರುಕುಳ ಸಹಿಸದೆ ಜಿಲ್ಲೆಯ ಸುರಪುರ ತಾಲೂಕಿನ ಸಂಬಂಧಿಕರ ಮನೆಯಲ್ಲಿ ಯುವತಿ ಆಶ್ರಯ ಪಡೆದಿದ್ದಳು. ಎರಡು ಮಕ್ಕಳ ತಂದೆಯಾಗಿರುವ ಶಾಂತಪ್ಪ ಹೆಂಡತಿ ತಂಗಿಯನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಹೀಗಾಗಿ ಯುವತಿ ಸಂಬಂಧಿಕರ ನೆರವಿನಿಂದ ಅಧಿಕಾರಿಗಳನ್ನ ಭೇಟಿಯಾಗಿದ್ದಾಳೆ.

ನಿತ್ಯವೂ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಸದ್ಯ ಯುವತಿ ಜಿಲ್ಲಾ ಪೊಲೀಸ್ ಇಲಾಖೆ ಮೊರೆ ಹೋಗಿದ್ದಾಳೆ. ಲಿಂಗಸ್ಗೂರ ಡಿವೈಎಸ್​ಪಿ ಎಸ್.ಎಸ್.ಹುಲ್ಲೂರ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಎಸ್ಪಿ ಪ್ರಕಾಶ ಆದೇಶ ನೀಡಿದ್ದು, ರಾಯಚೂರಿನ ಸಾಂತ್ವನ ಕೇಂದ್ರದಲ್ಲಿ ಯುವತಿಗೆ ರಕ್ಷಣೆ ನೀಡಲಾಗಿದೆ.

ಸಂಬಂಧಿಗಳ ನಡುವಿನ ಭಿನ್ನಾಭಿಪ್ರಾಯ ಸಾವಿನಲ್ಲಿ ಅಂತ್ಯ ಹತ್ತಿರ ಸಂಬಂಧಿಗಳ ನಡುವೆ ಹೆಚ್ಚಾದ ಭಿನ್ನಾಭಿಪ್ರಾಯದಿಂದ ಓರ್ವ ವ್ಯಕ್ತಿ ಕೊಲೆಯಾಗಿದ್ದಾನೆ. ಆಂಧ್ರ ಪ್ರದೇಶದ ಕಡಪ ಜಿಲ್ಲಾ ಪುಲಿವೆಂದಲದಲ್ಲಿ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಜಗಳ ನಡುವೆ ಪಾರ್ಥಸಾರಥಿ ಎನ್ನುವವನು ಕತ್ತಿ ಹಿಡಿದು ಶಿವಪ್ರಸಾದ ರೆಡ್ಡಿ ಎನ್ನುವ ವ್ಯಕ್ತಿಯ ಮಗನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಪಾರ್ಥಸಾರಥಿಯ ಮೇಲೆ ಗುಂಡು ಹಾರಿಸಿ ಶಿವಪ್ರಸಾದ ರೆಡ್ಡಿ ಹತ್ಯೆ ಮಾಡಿದ್ದಾನೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಟ್ಯಾಕ್ಸಿ, ಆಟೋ ಚಾಲಕರಿಗೆ ಬಿಬಿಎಂಪಿಯಿಂದ ಆರು ಷರತ್ತು; ಲಸಿಕೆ ಪಡೆದ ಚಾಲಕರು ಮಾತ್ರ ವಾಹನ ಚಲಾಯಿಸಬೇಕು

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

(A man has forced a young woman into a second marriage at raichur)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್