AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Crime: ದಂಪತಿ ಜಗಳದ ವೇಳೆ ಮಧ್ಯಪ್ರವೇಶಿಸಿದ ಅತ್ತೆ ಮೇಲೆ ಹಲ್ಲೆಗೈದ ಸೊಸೆ

ನೆಲಮಂಗಲ: ಬಟ್ಟೆ ತೊಳೆಯುವ ವಿಚಾರದಲ್ಲಿ ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದೆ. ಇವರಿಬ್ಬರ ಮಧ್ಯೆ ಬಂದ ಅತ್ತೆಗೆ ಕಬ್ಬಿಣದ ರಾಡ್​ನಿಂದ ಸೊಸೆ ತಲೆಗೆ ಬಡಿದ ಘಟನೆ ಜೋಗಿಪಾಳ್ಯದಲ್ಲಿ ನಡೆದಿದೆ. ಪತಿ ಮೋಹನ್ ಮತ್ತು ಪತ್ನಿ ಪದ್ಮಾವತಿ ನಡುವೆ ಜಗಳ ಉಂಟಾಗಿದ್ದು, ಜಗಳದ ಮಧ್ಯೆ ಮಾತನಾಡಲು ಬಂದ ಅತ್ತೆ ರಂಗಮ್ಮಳಿಗೆ ಕಬ್ಬಿಣದ ರಾಡ್​ನಿಂದ ಏಟು ಬಿದ್ದಿದೆ. ರಂಗಮ್ಮಳಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನಲ್ಲಿ […]

Bangalore Crime: ದಂಪತಿ ಜಗಳದ ವೇಳೆ ಮಧ್ಯಪ್ರವೇಶಿಸಿದ ಅತ್ತೆ ಮೇಲೆ ಹಲ್ಲೆಗೈದ ಸೊಸೆ
ಪತಿ ಮೋಹನ್ ಮತ್ತು ಪತ್ನಿ ಪದ್ಮಾವತಿ
shruti hegde
|

Updated on: Mar 11, 2021 | 3:23 PM

Share

ನೆಲಮಂಗಲ: ಬಟ್ಟೆ ತೊಳೆಯುವ ವಿಚಾರದಲ್ಲಿ ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದೆ. ಇವರಿಬ್ಬರ ಮಧ್ಯೆ ಬಂದ ಅತ್ತೆಗೆ ಕಬ್ಬಿಣದ ರಾಡ್​ನಿಂದ ಸೊಸೆ ತಲೆಗೆ ಬಡಿದ ಘಟನೆ ಜೋಗಿಪಾಳ್ಯದಲ್ಲಿ ನಡೆದಿದೆ. ಪತಿ ಮೋಹನ್ ಮತ್ತು ಪತ್ನಿ ಪದ್ಮಾವತಿ ನಡುವೆ ಜಗಳ ಉಂಟಾಗಿದ್ದು, ಜಗಳದ ಮಧ್ಯೆ ಮಾತನಾಡಲು ಬಂದ ಅತ್ತೆ ರಂಗಮ್ಮಳಿಗೆ ಕಬ್ಬಿಣದ ರಾಡ್​ನಿಂದ ಏಟು ಬಿದ್ದಿದೆ. ರಂಗಮ್ಮಳಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಯುವಕನ ಹತ್ಯೆ: ಸಾರ್ವಜನಿಕ ಶೌಚಾಲಯದಲ್ಲಿ ಯುವಕನ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದ ಯುವಕನಿಗೆ 25 ವರ್ಷ ವಯಸ್ಸು. ನಿನ್ನೆ ತಡರಾತ್ರಿ ಹತ್ಯೆ ನಡೆದಿದ್ದು, ಸಾರ್ವಜನಿಕರೊಬ್ಬರು ಶೌಚಾಲಯಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru Crime: ಫೇಸ್​ಬುಕ್ ಲೈವ್ ವಿಡಿಯೋ ಅಪ್​ಲೋಡ್ ಮಾಡಿದ ನಂತರ ವ್ಯಕ್ತಿ ಆತ್ಮಹತ್ಯೆ

ಇದನ್ನೂ ಓದಿ: ಯಶವಂತಪುರದಲ್ಲಿ ಹುಡುಗಿ ವಿಚಾರಕ್ಕೆ ಕಿತ್ತಾಟ: ಜಗಳ ಬಿಡಿಸಲು ಹೋದ PU ವಿದ್ಯಾರ್ಥಿಯ ಬರ್ಬರ ಕೊಲೆ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್