AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Crime: ದಂಪತಿ ಜಗಳದ ವೇಳೆ ಮಧ್ಯಪ್ರವೇಶಿಸಿದ ಅತ್ತೆ ಮೇಲೆ ಹಲ್ಲೆಗೈದ ಸೊಸೆ

ನೆಲಮಂಗಲ: ಬಟ್ಟೆ ತೊಳೆಯುವ ವಿಚಾರದಲ್ಲಿ ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದೆ. ಇವರಿಬ್ಬರ ಮಧ್ಯೆ ಬಂದ ಅತ್ತೆಗೆ ಕಬ್ಬಿಣದ ರಾಡ್​ನಿಂದ ಸೊಸೆ ತಲೆಗೆ ಬಡಿದ ಘಟನೆ ಜೋಗಿಪಾಳ್ಯದಲ್ಲಿ ನಡೆದಿದೆ. ಪತಿ ಮೋಹನ್ ಮತ್ತು ಪತ್ನಿ ಪದ್ಮಾವತಿ ನಡುವೆ ಜಗಳ ಉಂಟಾಗಿದ್ದು, ಜಗಳದ ಮಧ್ಯೆ ಮಾತನಾಡಲು ಬಂದ ಅತ್ತೆ ರಂಗಮ್ಮಳಿಗೆ ಕಬ್ಬಿಣದ ರಾಡ್​ನಿಂದ ಏಟು ಬಿದ್ದಿದೆ. ರಂಗಮ್ಮಳಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನಲ್ಲಿ […]

Bangalore Crime: ದಂಪತಿ ಜಗಳದ ವೇಳೆ ಮಧ್ಯಪ್ರವೇಶಿಸಿದ ಅತ್ತೆ ಮೇಲೆ ಹಲ್ಲೆಗೈದ ಸೊಸೆ
ಪತಿ ಮೋಹನ್ ಮತ್ತು ಪತ್ನಿ ಪದ್ಮಾವತಿ
shruti hegde
|

Updated on: Mar 11, 2021 | 3:23 PM

Share

ನೆಲಮಂಗಲ: ಬಟ್ಟೆ ತೊಳೆಯುವ ವಿಚಾರದಲ್ಲಿ ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದೆ. ಇವರಿಬ್ಬರ ಮಧ್ಯೆ ಬಂದ ಅತ್ತೆಗೆ ಕಬ್ಬಿಣದ ರಾಡ್​ನಿಂದ ಸೊಸೆ ತಲೆಗೆ ಬಡಿದ ಘಟನೆ ಜೋಗಿಪಾಳ್ಯದಲ್ಲಿ ನಡೆದಿದೆ. ಪತಿ ಮೋಹನ್ ಮತ್ತು ಪತ್ನಿ ಪದ್ಮಾವತಿ ನಡುವೆ ಜಗಳ ಉಂಟಾಗಿದ್ದು, ಜಗಳದ ಮಧ್ಯೆ ಮಾತನಾಡಲು ಬಂದ ಅತ್ತೆ ರಂಗಮ್ಮಳಿಗೆ ಕಬ್ಬಿಣದ ರಾಡ್​ನಿಂದ ಏಟು ಬಿದ್ದಿದೆ. ರಂಗಮ್ಮಳಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಯುವಕನ ಹತ್ಯೆ: ಸಾರ್ವಜನಿಕ ಶೌಚಾಲಯದಲ್ಲಿ ಯುವಕನ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದ ಯುವಕನಿಗೆ 25 ವರ್ಷ ವಯಸ್ಸು. ನಿನ್ನೆ ತಡರಾತ್ರಿ ಹತ್ಯೆ ನಡೆದಿದ್ದು, ಸಾರ್ವಜನಿಕರೊಬ್ಬರು ಶೌಚಾಲಯಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru Crime: ಫೇಸ್​ಬುಕ್ ಲೈವ್ ವಿಡಿಯೋ ಅಪ್​ಲೋಡ್ ಮಾಡಿದ ನಂತರ ವ್ಯಕ್ತಿ ಆತ್ಮಹತ್ಯೆ

ಇದನ್ನೂ ಓದಿ: ಯಶವಂತಪುರದಲ್ಲಿ ಹುಡುಗಿ ವಿಚಾರಕ್ಕೆ ಕಿತ್ತಾಟ: ಜಗಳ ಬಿಡಿಸಲು ಹೋದ PU ವಿದ್ಯಾರ್ಥಿಯ ಬರ್ಬರ ಕೊಲೆ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!