AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹಣ ನೀಡಲ್ಲ ಎಂದ ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ

60 ವರ್ಷದ ನಾಗಮ್ಮ ಹಲ್ಲೆಗೊಳಗಾದ ಮಹಿಳೆ. ಕಳೆದ ಒಂದು ತಿಂಗಳ ಹಿಂದೆ ನಾಗಮ್ಮನ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಕೂಲಿ ನಾಲಿ ಮಾಡಿ ನಾಗಮ್ಮ ಹಣವನ್ನು ಕೂಡಿಟ್ಟಿದ್ದರು. ಬ್ಯಾಂಕ್​ನಲ್ಲಿದ್ದ ಹಣವನ್ನ ನೀಡಲಿಲ್ಲ ಅಂತಾ ಮಗ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ತುಮಕೂರು: ಹಣ ನೀಡಲ್ಲ ಎಂದ ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 17, 2021 | 10:58 AM

Share

ತುಮಕೂರು: ಹಣ ನೀಡಲಿಲ್ಲ ಅಂತ ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ವಸಂತ್ಕುಮಾರ್ ಕುಮಾರ್ ಎಂಬಾತ ತನ್ನ ತಾಯಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. 60 ವರ್ಷದ ನಾಗಮ್ಮ ಹಲ್ಲೆಗೊಳಗಾದ ಮಹಿಳೆ. ಕಳೆದ ಒಂದು ತಿಂಗಳ ಹಿಂದೆ ನಾಗಮ್ಮನ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಕೂಲಿ ನಾಲಿ ಮಾಡಿ ನಾಗಮ್ಮ ಹಣವನ್ನು ಕೂಡಿಟ್ಟಿದ್ದರು. ಬ್ಯಾಂಕ್​ನಲ್ಲಿದ್ದ ಹಣವನ್ನ ನೀಡಲಿಲ್ಲ ಅಂತಾ ಮಗ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ನಾಗಮ್ಮ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಿಡಿಪಿ ನಾಯಕರ ಬರ್ಬರ ಹತ್ಯೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಗಡಿವೇಮುಲಂ ಮಂಡಲಂ ಪೆಸರವಾಯಿ ಗ್ರಾಮದಲ್ಲಿ ಇಬ್ಬರು ಟಿಡಿಪಿ ನಾಯಕರು ಬರ್ಬರವಾಗಿ ಕೊಲೆಯಾಗಿದ್ದಾರೆ. ವಡ್ಡು ಪ್ರತಾಪರೆಡ್ಡಿ, ನಾಗೇಶ್ವರೆಡ್ಡಿ ಹತ್ಯೆಗೀಡಾದ ಟಿಡಿಪಿ ನಾಯಕರು. ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸ್ಮಶಾನದಿಂದ ಹಿಂತಿರುಗುವಾಗ ದಾರಿಯಲ್ಲಿ ಅಡ್ಡಗಟ್ಟಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಗೆ ಹಳೆಯ ದ್ವೇಷವೇ ಕಾರಣ ಎನ್ನಲಾಗಿದೆ. ವಿರೋಧಿ ಬಣದ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಯುವಕನ ಬರ್ಬರ ಕೊಲೆ ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ 30 ವರ್ಷದ ಯವಕನನ್ನು ಕೊಲೆ ಮಾಡಿದ್ದಾರೆ. ರವಿಕುಮಾರ್ ಗೋಟೂರ್ ಎಂಬಾತ ಹತ್ಯೆಗೀಡಾಗಿದ್ದಾನೆ. 2019ರಲ್ಲಿ ರವಿಕುಮಾರ್ ಯುವತಿ ಹತ್ಯೆ ಕೇಸ್​ನಲ್ಲಿ ಜೈಲು ಸೇರಿದ್ದ. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಜೈಲಿಂದ ಹೊರಬಂದಿದ್ದ. ಆದರೆ ಕಳೆದ ರಾತ್ರಿ ಎರಡು ಗಂಟೆ ಸಮಯದಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಈ ಪ್ರಕರಣ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

ದೆಹಲಿ ದಂಗೆ: ಬಿಡುಗಡೆ ಆದೇಶ ಮುಂದೂಡಿದ್ದರಿಂದ ವಿದ್ಯಾರ್ಥಿ ಹೋರಾಟಗಾರರಿಗಿಲ್ಲ ಬಿಡುಗಡೆ ಭಾಗ್ಯ

ಬ್ರೇಕಿಂಗ್: ಬೆಳಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ

(A son Sliced on his mother for not paying in Tumkur)

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು