AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಮೊಸಳೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿರುವ ಅಪರಿಚಿತರು

ಬೈಕ್​ನಲ್ಲಿ ಹೋಗುತ್ತಿದ್ದ ಇಬ್ಬರು ಗಾಬರಿಗೊಂಡ ಮಹಿಳೆಯರನ್ನು ವಿಚಾರಿಸಿದಾಗ ಮೊಸಳೆ ಇರುವುದು ತಿಳಿಸಿದ್ದಾರೆ. ಮೊಸಳೆ ಪೊದೆಯೊಳಗೆ ಹೋಗುತ್ತಿದ್ದಂತೆ ಅಲ್ಲೆ ಇದ್ದ ಕಲ್ಲು ಎತ್ತಿ ಹಾಕಿ ಗಾಯಗೊಳಿಸಿ ಸೆರೆ ಹಿಡಿಯಲು ಮುಂದಾಗಿದ್ದಾರೆ. ಕಲ್ಲಿನ ಹೊಡೆತಕ್ಕೆ ಮೊಸಳೆ ಸಾವನ್ನಪ್ಪಿರಬಹುದು ಅಂತ ಗ್ರಾಮಸ್ಥರು ಹೇಳುತ್ತಿದ್ದಾರೆ.

ಯಾದಗಿರಿಯಲ್ಲಿ ಮೊಸಳೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿರುವ ಅಪರಿಚಿತರು
ಸಾವನ್ನಪ್ಪಿರುವ ಮೊಸಳೆ
TV9 Web
| Edited By: |

Updated on: Jun 20, 2021 | 12:56 PM

Share

ಯಾದಗಿರಿ: ಜಿಲ್ಲೆಯ ವಡಗೇರ ತಾಲೂಕಿನ ಯಕ್ಷಿಂತಿ ಗ್ರಾಮದ ಸಣ್ಣ ಹಳ್ಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶನಿವಾರ ಹಳ್ಳದ ಕಡೆ ಹೋದವರು ಮೊಸಳೆ ಮೇಲೆ ಕಲ್ಲು ಎತ್ತಿ ಹಾಕಿದ್ದ ಕಾರಣ ಮೊಸಳೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಹಳ್ಳದಲ್ಲಿ ಮೊಸಳೆ ಕಂಡು ಮಹಿಳೆಯರು ಚಿರಾಡುತ್ತಾ ಓಡಿ ಬಂದಿದ್ದಾರೆ. ಅದೆ ವೇಳೆ ಬೈಕ್​ನಲ್ಲಿ ಹೋಗುತ್ತಿದ್ದ ಇಬ್ಬರು ಗಾಬರಿಗೊಂಡ ಮಹಿಳೆಯರನ್ನು ವಿಚಾರಿಸಿದಾಗ ಮೊಸಳೆ ಇರುವುದು ತಿಳಿಸಿದ್ದಾರೆ. ಮೊಸಳೆ ಪೊದೆಯೊಳಗೆ ಹೋಗುತ್ತಿದ್ದಂತೆ ಅಲ್ಲೆ ಇದ್ದ ಕಲ್ಲು ಎತ್ತಿ ಹಾಕಿ ಗಾಯಗೊಳಿಸಿ ಸೆರೆ ಹಿಡಿಯಲು ಮುಂದಾಗಿದ್ದಾರೆ. ಕಲ್ಲಿನ ಹೊಡೆತಕ್ಕೆ ಮೊಸಳೆ ಸಾವನ್ನಪ್ಪಿರಬಹುದು ಅಂತ ಗ್ರಾಮಸ್ಥರು ಹೇಳುತ್ತಿದ್ದಾರೆ.

ತಾಲೂಕು ಪಶುವೈದ್ಯಾಧಿಕಾರಿ ಮೊಸಳೆ ಪಂಚನಾಮೆಯ ನಡೆಸಿದ್ದಾರೆ. ಮೊಸಳೆ ಯಾವ ರೀತಿ ಸತ್ತಿರಬಹುದು ಅಂತ ವಿಚಾರಣೆ ನಡೆಯುತ್ತಿದೆ ಎಂದು ಶಹಾಪುರ ಉಪ ವಲಯ ಅರಣ್ಯಾಧಿಕಾರಿ ಐ.ಬಿ.ಹೂಗಾರ ತಿಳಿಸಿದ್ದಾರೆ.

ಆತಂಕದಲ್ಲಿ ಜನರು ಮೊಸಳೆ ಸಾವನ್ನಪ್ಪಿದ್ದರೂ ಜನರು ಹಳ್ಳದ ಕಡೆ ಹೋಗುವುದ್ದಕ್ಕೆ ಭಯ ಪಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಣ್ಣ ಹಳ್ಳ ಪೂರ್ತಿ ಪರಿಶೀಲನೆ ನಡೆಸಬೇಕಾಗಿದೆ. ಜನರಲ್ಲಿ ಮನೆ ಮಾಡಿರುವ ಆತಂಕವನ್ನು ಹೋಗಲಾಡಿಸುವ ಅಗತ್ಯವಿದೆ ಅಂತ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಾರದ ಪರಿಹಾರ ಯಕ್ಷಿಂತಿ ಗ್ರಾಮದ ಬಳಿ ಕೃಷ್ಣ ನದಿಯಲ್ಲಿ ಎರಡು ತಿಂಗಳ ಹಿಂದೆ ಮೊಸಳೆಗೆ ಬಳಿಯಾಗಿದ್ದ ಶಾರದಹಳ್ಳಿ ಹನುಮಂತ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 5 ಲಕ್ಷ ಪರಿಹಾರ ಇಂದಿಗೂ ಬಂದಿಲ್ಲ. ಕಡು ಬಡತನದಲ್ಲಿರುನ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಮತ್ತೊಮ್ಮೆ ಮೇಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ

ಗದಗದ ಲಖಮಾಪುರ ಗ್ರಾಮಸ್ಥರಿಗೆ ಮತ್ತೆ ಎದುರಾದ ಪ್ರವಾಹ ಭೀತಿ; ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಕಿಡಿ

Dandruff: ತಲೆಹೊಟ್ಟಿನ ಸಮಸ್ಯೆಗಾಗಿ ಇಲ್ಲಿದೆ ಪರಿಹಾರ; ನೈಸರ್ಗಿಕವಾಗಿ ಸಿಗುವ ವಸ್ತುಗಳ ಬಳಕೆಯೇ ಹೆಚ್ಚು ಸೂಕ್ತ

(A stranger thrown a stone on crocodile in Yadgir)

ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?