AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮಂತ ಮುಗಿಸಿ ಹೆಂಡ್ತಿಯನ್ನು ತವರು ಮನೆಗೆ ಕಳಿಸಿಕೊಟ್ಟು ಪತಿ ನಾಪತ್ತೆ, 1 ವರ್ಷವಾದರೂ ಸುಳಿವಿಲ್ಲ

ಸೀಮಂತ ಮಾಡಿ ಹೆಂಡತಿಯನ್ನು ತವರು ಮನೆಗೆ ಕಳುಹಿಸಿಕೊಟ್ಟ ಬಳಿಕ ಪತಿ ನಾಪತ್ತೆಯಾಗಿದ್ದಾರೆ. ಒಂದೂ ವರ್ಷವಾದರೂ ಗಂಡ ಮನೆಗೆ ಬಂದಿಲ್ಲವೆಂದು ಪತ್ನಿ ಕಂಗಾಲಾಗಿದ್ದಾರೆ.

ಸೀಮಂತ ಮುಗಿಸಿ ಹೆಂಡ್ತಿಯನ್ನು ತವರು ಮನೆಗೆ ಕಳಿಸಿಕೊಟ್ಟು ಪತಿ ನಾಪತ್ತೆ, 1 ವರ್ಷವಾದರೂ ಸುಳಿವಿಲ್ಲ
ಚಂದ್ರಶೇಖರ್, ಶೋಭಾ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Aug 03, 2023 | 10:54 AM

Share

ತುಮಕೂರು, (ಆಗಸ್ಟ್ 03): ಸೀಮಂತ ಮುಗಿಸಿ ಹೆಂಡತಿಯನ್ನು ತವರು ಮನೆಗೆ ಕಳಿಸಿಕೊಟ್ಟಿದ ಗಂಡ ನಾಪತ್ತೆಯಾಗಿದ್ದಾನೆ. ಇದೀಗ ಮತ್ತೊಂದೆಡೆ ಹೆಂಡತಿಗೆ ಮಗು ಜನಿಸಿದ್ದರೂ ಮುಖ ನೋಡುವುದಕ್ಕೂ ಬಂದಿಲ್ಲ. ಚಂದ್ರಶೇಖರ್ ಉಪನ್ಯಾಸಕರಾಗಿದ್ದರೆ, ಶೋಭಾ ಎಂಟೆಕ್ ಪದವೀಧರೆಯಾಗಿದ್ದು, ಶೋಭಾ ಸೀಮಂತ ಮುಗಿಸಿಕೊಂಡು ತವರು ಮನೆಗೆ ತೆರಳಿದ ಬಳಿಕ ಪತಿ ಚಂದ್ರಶೇಖರ್ ಕಾಣೆಯಾಗಿದ್ದಾನೆ. ಇದರಿಂದ ಕಂಗಾಲಾಗಿರುವ ಮಹಿಳೆ, ಈ ಬಗ್ಗೆ ತುಮಕೂರು ಜಿಲ್ಲೆ ಶಿರಾ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಕೊನೆಗೆ 9 ತಿಂಗಳ ಹಸುಗೂಸಿನೊಂದಿಗೆ ಗಂಡನ ಮನೆ ಮುಂದೆ ಧರಣಿ ಕಳಿತ್ತಿದ್ದಾಳೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು

ಪತ್ನಿಯನ್ನು ನೋಡಲೂ ಹೋಗಿಲ್ಲ. ಈಗ ಮಗು ಜನಿಸಿದರೂ ಮುಖ ನೋಡಲು ಹೋಗಿಲ್ಲ. ಒಂದು ವರ್ಷ ಕಳೆದರೂ ಪತ್ತೆ ಇಲ್ಲ. ಇದರಿಂದ ಆತಂಕಗೊಂಡ ಶೋಭಾ, ಮಹಿಳಾ ಸಾಂತ್ವನ ಕೇಂದ್ರ ಹಾಗೂ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಒಂದು ವರ್ಷವಾದರೂ ಗಂಡ ಸಿಗುತ್ತಿಲ್ಲ. ಇನ್ನು ಗಂಡನ ಮನೆಗೆ ಹೋದರೆ ಅತ್ತೆ ಮಾವ ಕೂಡ ಮನೆಯೊಳಗೆ ಬಿಟ್ಟುಕೊಳ್ಳುತ್ತಿಲ್ಲ. ನಾನು ಬಂದ ಕೂಡಲೇ ಮನೆ ಬೀಗ ಹಾಕಿಕೊಂಡು ಅತ್ತೆ-ಮಾವ ಕೂಡ ಎಸ್ಕೇಪ್ ಆಗುತ್ತಾರೆ ಎಂದು ಶೋಭಾ ಅಳಲು ತೋಡಿಕೊಂಡಿದ್ದಾರೆ.

ಇದೀಗ ಶೋಭಾ, ಸದ್ಯ 9 ತಿಂಗಳ ಹಸುಗೂಸಿನೊಂದಿಗೆ ಗಂಡನ ಮನೆ ಮುಂದೆ ಧರಣಿ ಕುಳಿತುಕೊಂಡಿದ್ದು, ತನ್ನ ಪತಿ ಸಿಗುವವರೆಗೂ ಧರಣಿಯಿಂದ ಮೇಲೇಳಲ್ಲ ಎನ್ನುತ್ತಿದ್ದಾರೆ. ಇನ್ನು ಶೋಭಾಗೆ ತಂದೆ ತಾಯಿ ಸಹ ಸಾಥ್ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ