AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?
ಅಪಹರಣಕ್ಕೆ ಬಳಸಲಾದ ಕಾರು ಮತ್ತು ಪತ್ತೆಯಾದ ದುಪ್ಪಟ್ಟಾ.
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 02, 2020 | 12:20 PM

Share

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್​ ಕಿಡ್ನ್ಯಾಪ್​ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಇತ್ತ ವರ್ತೂರು ಪ್ರಕಾಶ್​ ಗೃಹ ಸಚಿವರನ್ನು ಭೇಟಿಯಾಗಿ ಭದ್ರತೆಗೆ ಮನವಿ ಮಾಡಿದ್ದರೆ, ಅತ್ತ ಅವರು ಅಪಹರಣವಾಗಿದ್ದ ಕಾರಿನಲ್ಲಿ ಮಹಿಳೆಯರು ಬಳಸುವ ದುಪ್ಪಟ್ಟಾ ಮಾದರಿಯ ಬಟ್ಟೆಯೊಂದು ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ. ಪೊಲೀಸರು ಕೂಡ ಈ ಆಯಾಮದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆ ದುಪ್ಪಟ್ಟಾ ಹಿಂದಿನ ರಹಸ್ಯ ಏನು​ ಎಂಬುದು ತನಿಖೆ ನಂತರ ಗೊತ್ತಾಗಬೇಕಿದೆ. ಕೋಲಾರ ಪೊಲೀಸರು ವರ್ತೂರು ಪ್ರಕಾಶ್​ಗಾಗಿ ಕಾಯುತ್ತಿದ್ದಾರೆ.

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್