AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?
ಅಪಹರಣಕ್ಕೆ ಬಳಸಲಾದ ಕಾರು ಮತ್ತು ಪತ್ತೆಯಾದ ದುಪ್ಪಟ್ಟಾ.
Lakshmi Hegde
| Edited By: |

Updated on: Dec 02, 2020 | 12:20 PM

Share

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್​ ಕಿಡ್ನ್ಯಾಪ್​ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಇತ್ತ ವರ್ತೂರು ಪ್ರಕಾಶ್​ ಗೃಹ ಸಚಿವರನ್ನು ಭೇಟಿಯಾಗಿ ಭದ್ರತೆಗೆ ಮನವಿ ಮಾಡಿದ್ದರೆ, ಅತ್ತ ಅವರು ಅಪಹರಣವಾಗಿದ್ದ ಕಾರಿನಲ್ಲಿ ಮಹಿಳೆಯರು ಬಳಸುವ ದುಪ್ಪಟ್ಟಾ ಮಾದರಿಯ ಬಟ್ಟೆಯೊಂದು ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ. ಪೊಲೀಸರು ಕೂಡ ಈ ಆಯಾಮದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆ ದುಪ್ಪಟ್ಟಾ ಹಿಂದಿನ ರಹಸ್ಯ ಏನು​ ಎಂಬುದು ತನಿಖೆ ನಂತರ ಗೊತ್ತಾಗಬೇಕಿದೆ. ಕೋಲಾರ ಪೊಲೀಸರು ವರ್ತೂರು ಪ್ರಕಾಶ್​ಗಾಗಿ ಕಾಯುತ್ತಿದ್ದಾರೆ.

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ