AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?
ಅಪಹರಣಕ್ಕೆ ಬಳಸಲಾದ ಕಾರು ಮತ್ತು ಪತ್ತೆಯಾದ ದುಪ್ಪಟ್ಟಾ.
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 02, 2020 | 12:20 PM

Share

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್​ ಕಿಡ್ನ್ಯಾಪ್​ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಇತ್ತ ವರ್ತೂರು ಪ್ರಕಾಶ್​ ಗೃಹ ಸಚಿವರನ್ನು ಭೇಟಿಯಾಗಿ ಭದ್ರತೆಗೆ ಮನವಿ ಮಾಡಿದ್ದರೆ, ಅತ್ತ ಅವರು ಅಪಹರಣವಾಗಿದ್ದ ಕಾರಿನಲ್ಲಿ ಮಹಿಳೆಯರು ಬಳಸುವ ದುಪ್ಪಟ್ಟಾ ಮಾದರಿಯ ಬಟ್ಟೆಯೊಂದು ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ. ಪೊಲೀಸರು ಕೂಡ ಈ ಆಯಾಮದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆ ದುಪ್ಪಟ್ಟಾ ಹಿಂದಿನ ರಹಸ್ಯ ಏನು​ ಎಂಬುದು ತನಿಖೆ ನಂತರ ಗೊತ್ತಾಗಬೇಕಿದೆ. ಕೋಲಾರ ಪೊಲೀಸರು ವರ್ತೂರು ಪ್ರಕಾಶ್​ಗಾಗಿ ಕಾಯುತ್ತಿದ್ದಾರೆ.

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

Follow Us
Lakshmi Hegde
Lakshmi Hegde
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್