AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?
ಅಪಹರಣಕ್ಕೆ ಬಳಸಲಾದ ಕಾರು ಮತ್ತು ಪತ್ತೆಯಾದ ದುಪ್ಪಟ್ಟಾ.
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 02, 2020 | 12:20 PM

Share

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್​ ಕಿಡ್ನ್ಯಾಪ್​ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಇತ್ತ ವರ್ತೂರು ಪ್ರಕಾಶ್​ ಗೃಹ ಸಚಿವರನ್ನು ಭೇಟಿಯಾಗಿ ಭದ್ರತೆಗೆ ಮನವಿ ಮಾಡಿದ್ದರೆ, ಅತ್ತ ಅವರು ಅಪಹರಣವಾಗಿದ್ದ ಕಾರಿನಲ್ಲಿ ಮಹಿಳೆಯರು ಬಳಸುವ ದುಪ್ಪಟ್ಟಾ ಮಾದರಿಯ ಬಟ್ಟೆಯೊಂದು ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ. ಪೊಲೀಸರು ಕೂಡ ಈ ಆಯಾಮದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆ ದುಪ್ಪಟ್ಟಾ ಹಿಂದಿನ ರಹಸ್ಯ ಏನು​ ಎಂಬುದು ತನಿಖೆ ನಂತರ ಗೊತ್ತಾಗಬೇಕಿದೆ. ಕೋಲಾರ ಪೊಲೀಸರು ವರ್ತೂರು ಪ್ರಕಾಶ್​ಗಾಗಿ ಕಾಯುತ್ತಿದ್ದಾರೆ.

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್