AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?
ಅಪಹರಣಕ್ಕೆ ಬಳಸಲಾದ ಕಾರು ಮತ್ತು ಪತ್ತೆಯಾದ ದುಪ್ಪಟ್ಟಾ.
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 02, 2020 | 12:20 PM

Share

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್​ ಕಿಡ್ನ್ಯಾಪ್​ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಇತ್ತ ವರ್ತೂರು ಪ್ರಕಾಶ್​ ಗೃಹ ಸಚಿವರನ್ನು ಭೇಟಿಯಾಗಿ ಭದ್ರತೆಗೆ ಮನವಿ ಮಾಡಿದ್ದರೆ, ಅತ್ತ ಅವರು ಅಪಹರಣವಾಗಿದ್ದ ಕಾರಿನಲ್ಲಿ ಮಹಿಳೆಯರು ಬಳಸುವ ದುಪ್ಪಟ್ಟಾ ಮಾದರಿಯ ಬಟ್ಟೆಯೊಂದು ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ. ಪೊಲೀಸರು ಕೂಡ ಈ ಆಯಾಮದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆ ದುಪ್ಪಟ್ಟಾ ಹಿಂದಿನ ರಹಸ್ಯ ಏನು​ ಎಂಬುದು ತನಿಖೆ ನಂತರ ಗೊತ್ತಾಗಬೇಕಿದೆ. ಕೋಲಾರ ಪೊಲೀಸರು ವರ್ತೂರು ಪ್ರಕಾಶ್​ಗಾಗಿ ಕಾಯುತ್ತಿದ್ದಾರೆ.

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?