AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?
ಅಪಹರಣಕ್ಕೆ ಬಳಸಲಾದ ಕಾರು ಮತ್ತು ಪತ್ತೆಯಾದ ದುಪ್ಪಟ್ಟಾ.
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Dec 02, 2020 | 12:20 PM

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್​ ಕಿಡ್ನ್ಯಾಪ್​ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಇತ್ತ ವರ್ತೂರು ಪ್ರಕಾಶ್​ ಗೃಹ ಸಚಿವರನ್ನು ಭೇಟಿಯಾಗಿ ಭದ್ರತೆಗೆ ಮನವಿ ಮಾಡಿದ್ದರೆ, ಅತ್ತ ಅವರು ಅಪಹರಣವಾಗಿದ್ದ ಕಾರಿನಲ್ಲಿ ಮಹಿಳೆಯರು ಬಳಸುವ ದುಪ್ಪಟ್ಟಾ ಮಾದರಿಯ ಬಟ್ಟೆಯೊಂದು ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕಾರಿನಲ್ಲಿ ವೇಲ್​ ಪತ್ತೆಯಾದ ಬೆನ್ನಲ್ಲೇ ಇನ್ನೂ ಅನೇಕ ಪ್ರಶ್ನೆಗಳು ಎದ್ದಿವೆ. ವರ್ತೂರು ಪ್ರಕಾಶ್​ರನ್ನು ಯಾವುದಾದರೂ ಮಹಿಳೆಯ ವಿಚಾರಕ್ಕೆ ಅಪಹರಿಸಲಾಗಿತ್ತಾ? ಅಥವಾ ದುಡ್ಡಿಗಾಗಿ ಹನಿಟ್ರ್ಯಾಪ್ ಮಾಡಲಾಗಿತ್ತಾ? ಎಂಬ ಅನುಮಾನವೂ ಶುರುವಾಗಿದೆ. ಪೊಲೀಸರು ಕೂಡ ಈ ಆಯಾಮದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆ ದುಪ್ಪಟ್ಟಾ ಹಿಂದಿನ ರಹಸ್ಯ ಏನು​ ಎಂಬುದು ತನಿಖೆ ನಂತರ ಗೊತ್ತಾಗಬೇಕಿದೆ. ಕೋಲಾರ ಪೊಲೀಸರು ವರ್ತೂರು ಪ್ರಕಾಶ್​ಗಾಗಿ ಕಾಯುತ್ತಿದ್ದಾರೆ.

ವರ್ತೂರು ಪ್ರಕಾಶ್​ ಅಪಹರಣದ ಹಿಂದೆ ಮಹಿಳೆ? ಮಾಜಿ ಸಚಿವರು ಹೇಳಿದ ಕಿಡ್ನಾಪ್​ ಪ್ರಸಂಗದ ಸುತ್ತ ಅನುಮಾನದ ಹುತ್ತ!

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ