AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್​​ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ

ಮಂಗಳೂರಿನ ಹೊರವಲಯದಲ್ಲಿರುವ ತೊಕ್ಕೊಟ್ಟು ಫ್ಲೈಓವರ್​ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಅಲ್ಲಿದ್ದವರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.

ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್​​ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ
ಅಪಘಾತದಲ್ಲಿ ನುಜ್ಜುಗುಜ್ಜಾದ ಸ್ಕೂಟರ್ ಮತ್ತು ಮೃತಪಟ್ಟ ಮಹಿಳೆ
Lakshmi Hegde
|

Updated on: May 20, 2021 | 8:53 PM

Share

ಮಂಗಳೂರು: ಕಾರೊಂದು ಡಿವೈಡರ್​ ಹಾಕಿ ಸ್ಕೂಟರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಫ್ಲೈಓವರ್​​ನಿಂದ ಹಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ವಾಸಂತಿ (50) ಮೃತ ಮಹಿಳೆಯಾಗಿದ್ದು, ಕಾರು ಸ್ಕೂಟರ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಸುಮಾರು 20 ಅಡಿಯಷ್ಟು ಕೆಳಗೆ ಇರುವ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಇನ್ನು ಇವರ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರಿನ ಹೊರವಲಯದಲ್ಲಿರುವ ತೊಕ್ಕೊಟ್ಟು ಫ್ಲೈಓವರ್​ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಅಲ್ಲಿದ್ದವರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್​ಡೌನ್​; ಪ್ರತಿಯೊಬ್ಬರೂ ಸಹಕರಿಸಬೇಕು ಎಂದ ಸಚಿವ ಶಿವರಾಮ ಹೆಬ್ಬಾರ್​

ಕೊವಿಡ್​ನಿಂದ ಗುಣಮುಖರಾದ ಎರಡೇ ದಿನಕ್ಕೆ ಗಾಯಕ ಅರಿಜೀತ್​​ ಸಿಂಗ್​ ತಾಯಿ ನಿಧನ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​