AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್​​ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ

ಮಂಗಳೂರಿನ ಹೊರವಲಯದಲ್ಲಿರುವ ತೊಕ್ಕೊಟ್ಟು ಫ್ಲೈಓವರ್​ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಅಲ್ಲಿದ್ದವರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.

ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್​​ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ
ಅಪಘಾತದಲ್ಲಿ ನುಜ್ಜುಗುಜ್ಜಾದ ಸ್ಕೂಟರ್ ಮತ್ತು ಮೃತಪಟ್ಟ ಮಹಿಳೆ
Lakshmi Hegde
|

Updated on: May 20, 2021 | 8:53 PM

Share

ಮಂಗಳೂರು: ಕಾರೊಂದು ಡಿವೈಡರ್​ ಹಾಕಿ ಸ್ಕೂಟರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಫ್ಲೈಓವರ್​​ನಿಂದ ಹಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ವಾಸಂತಿ (50) ಮೃತ ಮಹಿಳೆಯಾಗಿದ್ದು, ಕಾರು ಸ್ಕೂಟರ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಸುಮಾರು 20 ಅಡಿಯಷ್ಟು ಕೆಳಗೆ ಇರುವ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಇನ್ನು ಇವರ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರಿನ ಹೊರವಲಯದಲ್ಲಿರುವ ತೊಕ್ಕೊಟ್ಟು ಫ್ಲೈಓವರ್​ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಅಲ್ಲಿದ್ದವರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್​ಡೌನ್​; ಪ್ರತಿಯೊಬ್ಬರೂ ಸಹಕರಿಸಬೇಕು ಎಂದ ಸಚಿವ ಶಿವರಾಮ ಹೆಬ್ಬಾರ್​

ಕೊವಿಡ್​ನಿಂದ ಗುಣಮುಖರಾದ ಎರಡೇ ದಿನಕ್ಕೆ ಗಾಯಕ ಅರಿಜೀತ್​​ ಸಿಂಗ್​ ತಾಯಿ ನಿಧನ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ