AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಬೊಮ್ಮಾಯಿಗೆ ರಕ್ತದಲ್ಲಿ ಯುವಕನ ಪತ್ರ, ಜೊತೆಗೆ ಡ್ರಿಪ್​ ಕೇಬಲ್​ ಸೆಟ್​ ಸಹ ಪೋಸ್ಟ್​

ಬೆಂಗಳೂರು: ಪೊಲೀಸ್​ ಕಾನ್​ಸ್ಟೆಬಲ್​ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ವಯೋಮಿತಿಯನ್ನು ಹೆಚ್ಚಿಸಲು ಕೋರಿ ಯುವಕರೊಬ್ಬರು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ವಿಜಯಪುರದ ವಿದ್ಯಾಧರ ಬಿ.ಬಡಿಗೇರ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದಿದ್ದು, ಈ ಬಾರಿಯಿಂದ ಪೊಲೀಸ್​ ಕಾನ್​ಸ್ಟೆಬಲ್​ ಹುದ್ದೆಗಳ ನೇಮಕಕ್ಕೆ ವಯೋಮಿತಿ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ರಕ್ತದಿಂದ ಪತ್ರ ಬರೆದಿರುವ ಯುವಕ ಅದರೊಟ್ಟಿಗೆ, ಪತ್ರ ಬರೆಯಲು ಬಳಸಿದ ಡ್ರಿಪ್​ ಕೇಬಲ್​ ಸೆಟ್​ ಕೂಡಾ ಕಳುಹಿಸಿಕೊಟ್ಟಿದ್ದಾರೆ. ಈ ಪತ್ರ ಇನ್​ಫ್ಯಾಂಟ್ರಿ ರಸ್ತೆಯ ಕಮಿಷನರ್​ ಆಫ್​ ಪೊಲೀಸ್​ […]

ಗೃಹ ಸಚಿವ ಬೊಮ್ಮಾಯಿಗೆ ರಕ್ತದಲ್ಲಿ ಯುವಕನ ಪತ್ರ, ಜೊತೆಗೆ ಡ್ರಿಪ್​ ಕೇಬಲ್​ ಸೆಟ್​ ಸಹ ಪೋಸ್ಟ್​
ರಕ್ತದಲ್ಲಿ ಬರೆದ ಪತ್ರ
Skanda
|

Updated on:Jan 30, 2021 | 6:52 PM

Share

ಬೆಂಗಳೂರು: ಪೊಲೀಸ್​ ಕಾನ್​ಸ್ಟೆಬಲ್​ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ವಯೋಮಿತಿಯನ್ನು ಹೆಚ್ಚಿಸಲು ಕೋರಿ ಯುವಕರೊಬ್ಬರು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ವಿಜಯಪುರದ ವಿದ್ಯಾಧರ ಬಿ.ಬಡಿಗೇರ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದಿದ್ದು, ಈ ಬಾರಿಯಿಂದ ಪೊಲೀಸ್​ ಕಾನ್​ಸ್ಟೆಬಲ್​ ಹುದ್ದೆಗಳ ನೇಮಕಕ್ಕೆ ವಯೋಮಿತಿ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.

ರಕ್ತದಿಂದ ಪತ್ರ ಬರೆದಿರುವ ಯುವಕ ಅದರೊಟ್ಟಿಗೆ, ಪತ್ರ ಬರೆಯಲು ಬಳಸಿದ ಡ್ರಿಪ್​ ಕೇಬಲ್​ ಸೆಟ್​ ಕೂಡಾ ಕಳುಹಿಸಿಕೊಟ್ಟಿದ್ದಾರೆ. ಈ ಪತ್ರ ಇನ್​ಫ್ಯಾಂಟ್ರಿ ರಸ್ತೆಯ ಕಮಿಷನರ್​ ಆಫ್​ ಪೊಲೀಸ್​ ಕಚೇರಿಗೆ ತಲುಪಿದೆ.

ಕೃಷಿ ಕಾಯ್ದೆ ಹಿಂಪಡೆಯುವಂತೆ ರಕ್ತದಲ್ಲಿ ಮನವಿ ಪತ್ರ ಬರೆದ ರೈತರು

Published On - 6:48 pm, Sat, 30 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?