ಗೃಹ ಸಚಿವ ಬೊಮ್ಮಾಯಿಗೆ ರಕ್ತದಲ್ಲಿ ಯುವಕನ ಪತ್ರ, ಜೊತೆಗೆ ಡ್ರಿಪ್ ಕೇಬಲ್ ಸೆಟ್ ಸಹ ಪೋಸ್ಟ್
ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ವಯೋಮಿತಿಯನ್ನು ಹೆಚ್ಚಿಸಲು ಕೋರಿ ಯುವಕರೊಬ್ಬರು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ವಿಜಯಪುರದ ವಿದ್ಯಾಧರ ಬಿ.ಬಡಿಗೇರ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದಿದ್ದು, ಈ ಬಾರಿಯಿಂದ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಕ್ಕೆ ವಯೋಮಿತಿ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ರಕ್ತದಿಂದ ಪತ್ರ ಬರೆದಿರುವ ಯುವಕ ಅದರೊಟ್ಟಿಗೆ, ಪತ್ರ ಬರೆಯಲು ಬಳಸಿದ ಡ್ರಿಪ್ ಕೇಬಲ್ ಸೆಟ್ ಕೂಡಾ ಕಳುಹಿಸಿಕೊಟ್ಟಿದ್ದಾರೆ. ಈ ಪತ್ರ ಇನ್ಫ್ಯಾಂಟ್ರಿ ರಸ್ತೆಯ ಕಮಿಷನರ್ ಆಫ್ ಪೊಲೀಸ್ […]

ರಕ್ತದಲ್ಲಿ ಬರೆದ ಪತ್ರ
ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ವಯೋಮಿತಿಯನ್ನು ಹೆಚ್ಚಿಸಲು ಕೋರಿ ಯುವಕರೊಬ್ಬರು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ವಿಜಯಪುರದ ವಿದ್ಯಾಧರ ಬಿ.ಬಡಿಗೇರ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದಿದ್ದು, ಈ ಬಾರಿಯಿಂದ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಕ್ಕೆ ವಯೋಮಿತಿ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.
ರಕ್ತದಿಂದ ಪತ್ರ ಬರೆದಿರುವ ಯುವಕ ಅದರೊಟ್ಟಿಗೆ, ಪತ್ರ ಬರೆಯಲು ಬಳಸಿದ ಡ್ರಿಪ್ ಕೇಬಲ್ ಸೆಟ್ ಕೂಡಾ ಕಳುಹಿಸಿಕೊಟ್ಟಿದ್ದಾರೆ. ಈ ಪತ್ರ ಇನ್ಫ್ಯಾಂಟ್ರಿ ರಸ್ತೆಯ ಕಮಿಷನರ್ ಆಫ್ ಪೊಲೀಸ್ ಕಚೇರಿಗೆ ತಲುಪಿದೆ.

Published On - 6:48 pm, Sat, 30 January 21



