AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ದಾಳಿ ನಂತರ.. 13 ದಿನದಿಂದ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ ನಾಪತ್ತೆ!

ಎಸಿಬಿ ದಾಳಿ ಮಾಹಿತಿ ತಿಳಿದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ ನಾಪತ್ತೆಯಾಗಿದ್ದಾರೆ.

ಎಸಿಬಿ ದಾಳಿ ನಂತರ.. 13 ದಿನದಿಂದ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ ನಾಪತ್ತೆ!
ಎಸಿಬಿ ದಾಳಿ
shruti hegde
| Edited By: |

Updated on: Mar 17, 2021 | 3:04 PM

Share

ಕೊಪ್ಪಳ: ಎಸಿಬಿ ದಾಳಿ ಮಾಹಿತಿ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ ನಾಪತ್ತೆಯಾಗಿದ್ದಾರೆ. ಕಳೆದ 13 ದಿನದಿಂದ ಉಮಾದೇವಿ ಸೊನ್ನದ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಮಾರ್ಚ್‌ 3 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೇಲೆ ದಾಳಿಯಾಗಿತ್ತು. ಬಂದ್ ಆಗಿರೋ ಖಾಸಗಿ ಶಾಲೆಯ ಡಿಪಾಸಿಟ್ ಹಣ ವಾಪಸ್ ನೀಡಲು ಎಸ್​ಡಿಎ ಅರುಂಧತಿ ಬಳಿ ಹಣ ಕೊಡುವಂತೆ ಲಂಚ ಕೇಳಿದ್ದರು. ಈ ಸಮಯದಲ್ಲಿ ಎಸ್​ಡಿಎ ಅರುಂಧತಿ ಎಸಿಬಿ ಬಲೆಗೆ ಬಿದ್ದಿದ್ದರು. ಈ ವಿಷಯ ತಿಳಿದ ಉಮಾದೇವಿ ಪರಾರಿಯಾಗಿದ್ದಾರೆ. ಸರ್ಕಾರ ನೀಡಿರುವ ಸಿಮ್​ಕಾರ್ಡ್​ನೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ನಾಪತ್ತೆಯಾಗಿದ್ದಾರೆ. ಎಸಿಬಿ ಅಧಿಕಾರಿಗಳು ಉಮಾದೇವಿ ಸೊನ್ನದ ಅವರನ್ನು ಹುಡುಕುತ್ತಿದ್ದಾರೆ. ಇದುವರೆಗೂ ಪ್ರಕರಣಕ್ಕೆ ಸಂಭಂದಿಸಿದಂತೆ 48 ಜನರನ್ನ ವಿಚಾರಣೆ ಮಾಡಲಾಗಿದೆ.

ಇದನ್ನೂ ಓದಿ: ರೇಷ್ಮೆ ಇಲಾಖೆ ಅಧಿಕಾರಿಯಿಂದ ಲಂಚ ಸ್ವೀಕಾರ: ಎಸಿಬಿ ದಾಳಿ ವೇಳೆ ಸತ್ಯ ಬಯಲು

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

Follow Us
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?
ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?