AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.

ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ
ಸದಲಗಾ ಪೊಲೀಸ್ ಠಾಣೆ
TV9 Web
| Edited By: ಆಯೇಷಾ ಬಾನು|

Updated on: Jul 09, 2021 | 9:55 AM

Share

ಬೆಳಗಾವಿ: ಸದಲಗಾ ಪೊಲೀಸ್ ಠಾಣೆಯ ಮೇಲೆ ರಾತ್ರಿ ಎಸಿಬಿ ದಾಳಿ ನಡೆಸಿದೆ. ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ಬಲೆಗೆ ಬಿದ್ದಿದ್ದಾರೆ. ಸದಲಗಾ ಪೊಲೀಸ್ ಠಾಣೆ ಎಸ್‌ಐ ಕುಮಾರ್ ಹಿತ್ತಲಮನಿ ಕಾನ್ಸ್‌ಟೇಬಲ್‌ ಮಾಯಪ್ಪ ಗಡ್ಡೆ, ಶ್ರೀಶೈಲ ಮಂಗಿ ಬಲೆಗೆ ಬಿದ್ದ ಪೊಲೀಸರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ನೊಂದ ರಾಜು ಪಾಶ್ಚಾಪುರೆ ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದರು. ಅದರಂತೆ ತಡರಾತ್ರಿ 40 ಸಾವಿರ ರೂ. ಪಡೆಯುವಾಗ ಎಸಿಬಿ ದಾಳಿ ನಡೆದಿದ್ದು ಪಿಎಸ್‌ಐ, ಇಬ್ಬರು ಪಿಸಿಗಳು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ರಕ್ಷಿಸಬೇಕಾದವರೆ ಹೆದರಿಸಿ, ಬೆದರಿಸಿ ಹಣ ವಸೂಲಿಗೆ ಮುಂದಾಗಿದ್ದು ಮಾತ್ರ ವಿಪರ್ಯಾಸ. ಸದ್ಯ ಇಂತಹ ಲಂಚಬಾಕರ ಕೃತ್ಯವನ್ನು ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಬಯಲು ಮಾಡಿದ್ದಾರೆ.

ACB Raid On Police Station

ಪಿಎಸ್‌ಐ, ಇಬ್ಬರು ಪಿಸಿಗಳು

ಇದನ್ನೂ ಓದಿ: ಆಸ್ತಿಗಾಗಿ ಅಪ್ಪನನ್ನು ಮನೆಯಿಂದ ಹೊರಹಾಕಿದ್ದ ಮಗ ಅರೆಸ್ಟ್; ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಿದ ಪೊಲೀಸರು

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು