AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಎಂಜಿನಿಯರ್ ಆಂಜಿನಪ್ಪ ಮನೆಗಳ ಮೇಲೆ ನಾಲ್ಕು ಕಡೆ.. ACB ದಾಳಿ

ದಾವಣಗೆರೆ ಎಸಿಬಿ ಕಚೇರಿಯಲ್ಲಿ BBMP ಎಕ್ಸ್ಯೂಟಿವ್ ಇಂಜಿನಿಯರ್ ಆಂಜಿನಪ್ಪ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಪರಮೇಶ್ ನೇತೃತ್ವದಲ್ಲಿ ಆಜಿನಪ್ಪ ಅವರ ಜೀವನ್ ಭೀಮಾನಗರದ ಸರ್ಕಾರಿ ಕ್ವಾಟರ್ಸ್ ನ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

BBMP ಎಂಜಿನಿಯರ್ ಆಂಜಿನಪ್ಪ ಮನೆಗಳ ಮೇಲೆ ನಾಲ್ಕು ಕಡೆ.. ACB ದಾಳಿ
ಬಿಬಿಎಂಪಿ ಎಇಇ ಆಂಜಿನಪ್ಪ ಅವರ ಮನೆಯಲ್ಲಿ ಸಿಕ್ಕ ವಸ್ತುಗಳು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 22, 2021 | 11:21 AM

Share

ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಬಿಎಂಪಿ ಎಇಇ ಆಂಜಿನಪ್ಪ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ನಾಲ್ಕು ತಂಡಗಳಿಂದ ಬೆಂಗಳೂರು, ಚನ್ನಗಿರಿ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು 2 ಕಾರು, ಬೈಕ್, 3.5 ಲಕ್ಷ ರೂಪಾಯಿ ಪತ್ತೆಯಾಗಿದೆ.

ಬಿಬಿಎಂಪಿ ಎಇಇ ಆಂಜಿನಪ್ಪ

ದಾವಣಗೆರೆ ಎಸಿಬಿ ಕಚೇರಿಯಲ್ಲಿ BBMP ಎಕ್ಸ್ಯೂಟಿವ್ ಇಂಜಿನಿಯರ್ ಆಂಜಿನಪ್ಪ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಪರಮೇಶ್ ನೇತೃತ್ವದಲ್ಲಿ ಆಜಿನಪ್ಪ ಅವರ ಜೀವನ್ ಭೀಮಾನಗರದ ಸರ್ಕಾರಿ ಕ್ವಾಟರ್ಸ್ ನ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಇನೋವಾ ಕಾರ್ ಸೇರಿದಂತೆ ಮೂರು ಕಾರ್, ಒಂದು ಬೈಕ್, ಮೂರೂವರೆ ಲಕ್ಷ ನಗದು ಪತ್ತೆಯಾಗಿದೆ.

ಮೇಲ್ನೋಟಕ್ಕೆ ಹತ್ತಕ್ಕೂ ಹೆಚ್ಚು ಕಡೆ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ದಾವಣಗೆರೆಯಲ್ಲಿ ಎಸಿಬಿ ಎಸ್ಪಿ ಜಯಪ್ರಕಾಶ ನೇತ್ರತ್ವದಲ್ಲಿ ದಾಳಿ ನಡೆದಿದ್ದು 9.79 ಲಕ್ಷ ರೂಪಾಯಿ ನಗದು. 22 ಎಕರೆ ಅಡಿಕೆ ತೋಟ, ನಾಲ್ಕು ಕಂಪನಿಗೆ ಸೇರಿದ ಕಾರ್, ಬೆಂಗಳೂರು ಮತ್ತು ಲೋಕಿಕೆರೆಯಲ್ಲಿ ಮನೆಗಳ ಪತ್ರಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ