AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಎಂಜಿನಿಯರ್ ಆಂಜಿನಪ್ಪ ಮನೆಗಳ ಮೇಲೆ ನಾಲ್ಕು ಕಡೆ.. ACB ದಾಳಿ

ದಾವಣಗೆರೆ ಎಸಿಬಿ ಕಚೇರಿಯಲ್ಲಿ BBMP ಎಕ್ಸ್ಯೂಟಿವ್ ಇಂಜಿನಿಯರ್ ಆಂಜಿನಪ್ಪ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಪರಮೇಶ್ ನೇತೃತ್ವದಲ್ಲಿ ಆಜಿನಪ್ಪ ಅವರ ಜೀವನ್ ಭೀಮಾನಗರದ ಸರ್ಕಾರಿ ಕ್ವಾಟರ್ಸ್ ನ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

BBMP ಎಂಜಿನಿಯರ್ ಆಂಜಿನಪ್ಪ ಮನೆಗಳ ಮೇಲೆ ನಾಲ್ಕು ಕಡೆ.. ACB ದಾಳಿ
ಬಿಬಿಎಂಪಿ ಎಇಇ ಆಂಜಿನಪ್ಪ ಅವರ ಮನೆಯಲ್ಲಿ ಸಿಕ್ಕ ವಸ್ತುಗಳು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 22, 2021 | 11:21 AM

Share

ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಬಿಎಂಪಿ ಎಇಇ ಆಂಜಿನಪ್ಪ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ನಾಲ್ಕು ತಂಡಗಳಿಂದ ಬೆಂಗಳೂರು, ಚನ್ನಗಿರಿ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು 2 ಕಾರು, ಬೈಕ್, 3.5 ಲಕ್ಷ ರೂಪಾಯಿ ಪತ್ತೆಯಾಗಿದೆ.

ಬಿಬಿಎಂಪಿ ಎಇಇ ಆಂಜಿನಪ್ಪ

ದಾವಣಗೆರೆ ಎಸಿಬಿ ಕಚೇರಿಯಲ್ಲಿ BBMP ಎಕ್ಸ್ಯೂಟಿವ್ ಇಂಜಿನಿಯರ್ ಆಂಜಿನಪ್ಪ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಪರಮೇಶ್ ನೇತೃತ್ವದಲ್ಲಿ ಆಜಿನಪ್ಪ ಅವರ ಜೀವನ್ ಭೀಮಾನಗರದ ಸರ್ಕಾರಿ ಕ್ವಾಟರ್ಸ್ ನ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಇನೋವಾ ಕಾರ್ ಸೇರಿದಂತೆ ಮೂರು ಕಾರ್, ಒಂದು ಬೈಕ್, ಮೂರೂವರೆ ಲಕ್ಷ ನಗದು ಪತ್ತೆಯಾಗಿದೆ.

ಮೇಲ್ನೋಟಕ್ಕೆ ಹತ್ತಕ್ಕೂ ಹೆಚ್ಚು ಕಡೆ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ದಾವಣಗೆರೆಯಲ್ಲಿ ಎಸಿಬಿ ಎಸ್ಪಿ ಜಯಪ್ರಕಾಶ ನೇತ್ರತ್ವದಲ್ಲಿ ದಾಳಿ ನಡೆದಿದ್ದು 9.79 ಲಕ್ಷ ರೂಪಾಯಿ ನಗದು. 22 ಎಕರೆ ಅಡಿಕೆ ತೋಟ, ನಾಲ್ಕು ಕಂಪನಿಗೆ ಸೇರಿದ ಕಾರ್, ಬೆಂಗಳೂರು ಮತ್ತು ಲೋಕಿಕೆರೆಯಲ್ಲಿ ಮನೆಗಳ ಪತ್ರಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ