AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಎಂಜಿನಿಯರ್ ಆಂಜಿನಪ್ಪ ಮನೆಗಳ ಮೇಲೆ ನಾಲ್ಕು ಕಡೆ.. ACB ದಾಳಿ

ದಾವಣಗೆರೆ ಎಸಿಬಿ ಕಚೇರಿಯಲ್ಲಿ BBMP ಎಕ್ಸ್ಯೂಟಿವ್ ಇಂಜಿನಿಯರ್ ಆಂಜಿನಪ್ಪ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಪರಮೇಶ್ ನೇತೃತ್ವದಲ್ಲಿ ಆಜಿನಪ್ಪ ಅವರ ಜೀವನ್ ಭೀಮಾನಗರದ ಸರ್ಕಾರಿ ಕ್ವಾಟರ್ಸ್ ನ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

BBMP ಎಂಜಿನಿಯರ್ ಆಂಜಿನಪ್ಪ ಮನೆಗಳ ಮೇಲೆ ನಾಲ್ಕು ಕಡೆ.. ACB ದಾಳಿ
ಬಿಬಿಎಂಪಿ ಎಇಇ ಆಂಜಿನಪ್ಪ ಅವರ ಮನೆಯಲ್ಲಿ ಸಿಕ್ಕ ವಸ್ತುಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 22, 2021 | 11:21 AM

Share

ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಬಿಎಂಪಿ ಎಇಇ ಆಂಜಿನಪ್ಪ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ನಾಲ್ಕು ತಂಡಗಳಿಂದ ಬೆಂಗಳೂರು, ಚನ್ನಗಿರಿ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು 2 ಕಾರು, ಬೈಕ್, 3.5 ಲಕ್ಷ ರೂಪಾಯಿ ಪತ್ತೆಯಾಗಿದೆ.

ಬಿಬಿಎಂಪಿ ಎಇಇ ಆಂಜಿನಪ್ಪ

ದಾವಣಗೆರೆ ಎಸಿಬಿ ಕಚೇರಿಯಲ್ಲಿ BBMP ಎಕ್ಸ್ಯೂಟಿವ್ ಇಂಜಿನಿಯರ್ ಆಂಜಿನಪ್ಪ ಅವರ ವಿರುದ್ಧ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿವೈಎಸ್ಪಿ ಪರಮೇಶ್ ನೇತೃತ್ವದಲ್ಲಿ ಆಜಿನಪ್ಪ ಅವರ ಜೀವನ್ ಭೀಮಾನಗರದ ಸರ್ಕಾರಿ ಕ್ವಾಟರ್ಸ್ ನ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಇನೋವಾ ಕಾರ್ ಸೇರಿದಂತೆ ಮೂರು ಕಾರ್, ಒಂದು ಬೈಕ್, ಮೂರೂವರೆ ಲಕ್ಷ ನಗದು ಪತ್ತೆಯಾಗಿದೆ.

ಮೇಲ್ನೋಟಕ್ಕೆ ಹತ್ತಕ್ಕೂ ಹೆಚ್ಚು ಕಡೆ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ದಾವಣಗೆರೆಯಲ್ಲಿ ಎಸಿಬಿ ಎಸ್ಪಿ ಜಯಪ್ರಕಾಶ ನೇತ್ರತ್ವದಲ್ಲಿ ದಾಳಿ ನಡೆದಿದ್ದು 9.79 ಲಕ್ಷ ರೂಪಾಯಿ ನಗದು. 22 ಎಕರೆ ಅಡಿಕೆ ತೋಟ, ನಾಲ್ಕು ಕಂಪನಿಗೆ ಸೇರಿದ ಕಾರ್, ಬೆಂಗಳೂರು ಮತ್ತು ಲೋಕಿಕೆರೆಯಲ್ಲಿ ಮನೆಗಳ ಪತ್ರಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ