AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಕ್ಕಿ ಕಿತಾಪತಿ: ಸ್ನೇಹಿತನ ಐಷಾರಾಮಿ ಕಾರಿನಲ್ಲಿ ಅತಿವೇಗದ ಚಾಲನೆ, ಬೈಕ್ ನಜ್ಜುಗುಜ್ಜಾಯಿತು!

ಓವರ್ ಸ್ಪೀಡ್​ನಲ್ಲಿದ್ದ ಆಡಿ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಸದ್ಯ ಈ ಘಟನಾ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಕ್ಕಿ ಕಿತಾಪತಿ: ಸ್ನೇಹಿತನ ಐಷಾರಾಮಿ ಕಾರಿನಲ್ಲಿ ಅತಿವೇಗದ ಚಾಲನೆ, ಬೈಕ್ ನಜ್ಜುಗುಜ್ಜಾಯಿತು!
ಆಡಿ ಕಾರು ಮತ್ತು ನಜ್ಜುಗುಜ್ಜಾದ ಬೈಕ್
sandhya thejappa
| Edited By: |

Updated on: Mar 06, 2021 | 11:17 AM

Share

ಬೆಂಗಳೂರು: ಐಷಾರಾಮಿ ಕಾರಿನಲ್ಲಿ ಅತಿವೇಗ ಚಾಲನೆಯಿಂದ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನ ಕಾವೇರಿ ಜಂಕ್ಷನ್ ಅಂಡರ್ ಪಾಸ್​ನಲ್ಲಿ ನಡೆದಿದೆ. ಸಾಫ್ಟ್​ವೇರ್​ ಇಂಜಿನಿಯರ್ ಅಕ್ಷಯ್ ಕುಮಾರ್ ಎಂಬಾತ ಸ್ನೇಹಿತನ ಕಾರು ಪಡೆದು ಅತಿ ವೇಗವಾಗಿ ಹೋಗುತ್ತಿದ್ದರು. ಇದೇ ವೇಳೆ ಬೈಕ್ ಸವಾರ ಶಿವಕುಮಾರ್ ಎಂಬಾತನಿಗೆ ಡಿಕ್ಕಿ ಹೊಡೆದಿದ್ದಾರೆ.

ಓವರ್ ಸ್ಪೀಡ್​ನಲ್ಲಿದ್ದ ಆಡಿ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದೆ. ಬೈಕ್ ಸವಾರನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಸದ್ಯ ಈ ಘಟನಾ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಡಿ ಕಾರು

ವೀಡಿಯೋ ಮಾಡಲು ಹೋದ ಟ್ರಾಫಿಕ್ ಪೊಲೀಸ್ ಜಸ್ಟ್ ಮಿಸ್ ಅಜಾಗರುಕತೆಯಿಂದ ವೀಡಿಯೋ ಮಾಡಲು ಹೋದ ಟ್ರಾಫಿಕ್ ಪೊಲೀಸ್ ಕೂದಲೆಳೆಯಲ್ಲಿ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ನಡೆದಿದೆ. ಅಟೋ ಚಾಲಕನಿಗೆ ಫೈನ್ ಹಾಕುವಾಗ ಪೊಲೀಸರು ಏಕವಚನದಲ್ಲಿ ಮಾತನಾಡಿದರು. ಇದಕ್ಕೆ ಆಟೋ ಚಾಲಕ ಏಕವಚನದಲ್ಲಿ ಮಾತನಾಡಬೇಡಿ, ಬೇಕಿದ್ದರೆ ಫೈನ್ ಹಾಕಿ ಎಂದು ಹೇಳುತ್ತಾರೆ. ಅಲ್ಲದೇ ಅಟೋ ಪ್ರಯಾಣಿಕರು ಪೊಲೀಸರನ್ನ ಪ್ರಶ್ನಿಸಿ ವೀಡಿಯೋ ಮಾಡುತ್ತಾರೆ.

ಆಟೋ ಚಾಲಕ ಮತ್ತು ಟ್ರಾಫಿಕ್ ಪೊಲೀಸ್ ನಡುವೆ ವಿವಾದ

ಈ ವೇಳೆ ಪೊಲೀಸ್ ಕಾನ್ಸ್ಟೇಬಲ್ ಅಟೋದಲ್ಲಿದ್ದವರ ವೀಡಿಯೋ ಮಾಡುತ್ತಾರೆ. ವೀಡಿಯೋ ಮಾಡುತ್ತಾ ರಸ್ತೆ ಮದ್ಯೆ ಹೋದ ಪೊಲೀಸ್ ಕಾರಿನ ಹಿಂಬದಿಯ ಚಕ್ರಕ್ಕೆ ಸಿಲುಕಿ ಕೊಳ್ಳುತ್ತಾರೆ. ಆದರೆ ಯಾವುದೇ ಪ್ರಾಣಕ್ಕೆ ಅಪಾಯ ಎದುರಾಗದೆ ಬಚಾವಾಗಿದ್ದಾರೆ.

ಇದನ್ನೂ ಓದಿ

Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ

Mathura Road Accident | ಡಿವೈಡರ್​ಗೆ ಗುದ್ದಿದ್ದ ಆಯಿಲ್ ಟ್ಯಾಂಕರ್​ಗೆ ಕಾರು ಡಿಕ್ಕಿ, 7 ಜನರ ದುರ್ಮರಣ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!