AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಯ ಸಂಖ್ಯೆ ಬದಲು: ಅಧಿಕಾರಿಗಳಿಂದ ಕತ್ರವ್ಯಲೋಪ

ಮತಗಟ್ಟೆ ಸಂಖ್ಯೆ 26ರಲ್ಲಿ ಚಿಹ್ನೆ ಬದಲಾಗಿದೆ. ಇದರಿಂದ ಅಧಿಕಾರಿಗಳು ಕರ್ತವ್ಯಲೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ರಾಯಚೂರು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದಾರೆ.

ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಯ ಸಂಖ್ಯೆ ಬದಲು: ಅಧಿಕಾರಿಗಳಿಂದ ಕತ್ರವ್ಯಲೋಪ
ಸಾಂದರ್ಭಿಕ ಚಿತ್ರ
shruti hegde
|

Updated on:Dec 23, 2020 | 9:12 AM

Share

ರಾಯಚೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣಾ ವೇಳೆ ಮತಗಟ್ಟೆ ಸಂಖ್ಯೆಯಲ್ಲಿ ಅಭ್ಯರ್ಥಿಯ ಚಿಹ್ನೆ ಬದಲಾದ ಘಟನೆ ತುಪ್ಪದೂರು ಗ್ರಾಮ ಮತಗಟ್ಟೆಯಲ್ಲಿ ನಡೆದಿತ್ತು. ಈ ಸಂಬಂಧ ಸಿರವಾರ ತಹಶೀಲ್ದಾರ್ ಬಸವರಾಜ ಬೆಣ್ಣೆ ಶಿರೂರು ಹಾಗೂ ಗಣದಿನ್ನಿ ಚುನಾವಣಧಿಕಾರಿ ಮೌನೇಶ್ ಅವರಿಗೆ ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್ ನೋಟೀಸು ನೀಡಿದ್ದಾರೆ.

ಮತಗಟ್ಟೆ ಸಂಖ್ಯೆ 26ರಲ್ಲಿ ಚಿಹ್ನೆ ಬದಲಾಗಿದೆ. ಇದರಿಂದ ಅಧಿಕಾರಿಗಳ ಕರ್ತವ್ಯಲೋಪವಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದಾರೆ. 3 ದಿನಗಳಲ್ಲಿ ನೋಟೀಸ್​ಗೆ ಉತ್ತರಿಸುವಂತೆ ಹೇಳಲಾಗಿದ್ದು, ನೋಟೀಸಿಗೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಶಿಸ್ತುಕ್ರಮ ಜಾರಿಗೊಳಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಗ್ರಾ.ಪಂ ಚುನಾವಣೆ ಅಭ್ಯರ್ಥಿ ಕ್ರಮ ಸಂಖ್ಯೆ ಅದಲು ಬದಲು: ಅಧಿಕಾರಿಗಳ ವಿರುದ್ಧ ಆಕ್ರೋಶ

Published On - 8:50 am, Wed, 23 December 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ