AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಯ ಸಂಖ್ಯೆ ಬದಲು: ಅಧಿಕಾರಿಗಳಿಂದ ಕತ್ರವ್ಯಲೋಪ

ಮತಗಟ್ಟೆ ಸಂಖ್ಯೆ 26ರಲ್ಲಿ ಚಿಹ್ನೆ ಬದಲಾಗಿದೆ. ಇದರಿಂದ ಅಧಿಕಾರಿಗಳು ಕರ್ತವ್ಯಲೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ರಾಯಚೂರು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದಾರೆ.

ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಯ ಸಂಖ್ಯೆ ಬದಲು: ಅಧಿಕಾರಿಗಳಿಂದ ಕತ್ರವ್ಯಲೋಪ
ಸಾಂದರ್ಭಿಕ ಚಿತ್ರ
shruti hegde
|

Updated on:Dec 23, 2020 | 9:12 AM

Share

ರಾಯಚೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣಾ ವೇಳೆ ಮತಗಟ್ಟೆ ಸಂಖ್ಯೆಯಲ್ಲಿ ಅಭ್ಯರ್ಥಿಯ ಚಿಹ್ನೆ ಬದಲಾದ ಘಟನೆ ತುಪ್ಪದೂರು ಗ್ರಾಮ ಮತಗಟ್ಟೆಯಲ್ಲಿ ನಡೆದಿತ್ತು. ಈ ಸಂಬಂಧ ಸಿರವಾರ ತಹಶೀಲ್ದಾರ್ ಬಸವರಾಜ ಬೆಣ್ಣೆ ಶಿರೂರು ಹಾಗೂ ಗಣದಿನ್ನಿ ಚುನಾವಣಧಿಕಾರಿ ಮೌನೇಶ್ ಅವರಿಗೆ ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್ ನೋಟೀಸು ನೀಡಿದ್ದಾರೆ.

ಮತಗಟ್ಟೆ ಸಂಖ್ಯೆ 26ರಲ್ಲಿ ಚಿಹ್ನೆ ಬದಲಾಗಿದೆ. ಇದರಿಂದ ಅಧಿಕಾರಿಗಳ ಕರ್ತವ್ಯಲೋಪವಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದಾರೆ. 3 ದಿನಗಳಲ್ಲಿ ನೋಟೀಸ್​ಗೆ ಉತ್ತರಿಸುವಂತೆ ಹೇಳಲಾಗಿದ್ದು, ನೋಟೀಸಿಗೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಶಿಸ್ತುಕ್ರಮ ಜಾರಿಗೊಳಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಗ್ರಾ.ಪಂ ಚುನಾವಣೆ ಅಭ್ಯರ್ಥಿ ಕ್ರಮ ಸಂಖ್ಯೆ ಅದಲು ಬದಲು: ಅಧಿಕಾರಿಗಳ ವಿರುದ್ಧ ಆಕ್ರೋಶ

Published On - 8:50 am, Wed, 23 December 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!