AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಯ ಸಂಖ್ಯೆ ಬದಲು: ಅಧಿಕಾರಿಗಳಿಂದ ಕತ್ರವ್ಯಲೋಪ

ಮತಗಟ್ಟೆ ಸಂಖ್ಯೆ 26ರಲ್ಲಿ ಚಿಹ್ನೆ ಬದಲಾಗಿದೆ. ಇದರಿಂದ ಅಧಿಕಾರಿಗಳು ಕರ್ತವ್ಯಲೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ರಾಯಚೂರು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದಾರೆ.

ಗ್ರಾ.ಪಂ ಚುನಾವಣೆಯಲ್ಲಿ ಅಭ್ಯರ್ಥಿಯ ಸಂಖ್ಯೆ ಬದಲು: ಅಧಿಕಾರಿಗಳಿಂದ ಕತ್ರವ್ಯಲೋಪ
ಸಾಂದರ್ಭಿಕ ಚಿತ್ರ
shruti hegde
|

Updated on:Dec 23, 2020 | 9:12 AM

Share

ರಾಯಚೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣಾ ವೇಳೆ ಮತಗಟ್ಟೆ ಸಂಖ್ಯೆಯಲ್ಲಿ ಅಭ್ಯರ್ಥಿಯ ಚಿಹ್ನೆ ಬದಲಾದ ಘಟನೆ ತುಪ್ಪದೂರು ಗ್ರಾಮ ಮತಗಟ್ಟೆಯಲ್ಲಿ ನಡೆದಿತ್ತು. ಈ ಸಂಬಂಧ ಸಿರವಾರ ತಹಶೀಲ್ದಾರ್ ಬಸವರಾಜ ಬೆಣ್ಣೆ ಶಿರೂರು ಹಾಗೂ ಗಣದಿನ್ನಿ ಚುನಾವಣಧಿಕಾರಿ ಮೌನೇಶ್ ಅವರಿಗೆ ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್ ನೋಟೀಸು ನೀಡಿದ್ದಾರೆ.

ಮತಗಟ್ಟೆ ಸಂಖ್ಯೆ 26ರಲ್ಲಿ ಚಿಹ್ನೆ ಬದಲಾಗಿದೆ. ಇದರಿಂದ ಅಧಿಕಾರಿಗಳ ಕರ್ತವ್ಯಲೋಪವಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದಾರೆ. 3 ದಿನಗಳಲ್ಲಿ ನೋಟೀಸ್​ಗೆ ಉತ್ತರಿಸುವಂತೆ ಹೇಳಲಾಗಿದ್ದು, ನೋಟೀಸಿಗೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಶಿಸ್ತುಕ್ರಮ ಜಾರಿಗೊಳಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಗ್ರಾ.ಪಂ ಚುನಾವಣೆ ಅಭ್ಯರ್ಥಿ ಕ್ರಮ ಸಂಖ್ಯೆ ಅದಲು ಬದಲು: ಅಧಿಕಾರಿಗಳ ವಿರುದ್ಧ ಆಕ್ರೋಶ

Published On - 8:50 am, Wed, 23 December 20

Follow Us
ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು
ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು
ಜಮೀರ್​ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಮಲ್ಲಿಕಾರ್ಜುನ ಏನಂದ್ರು ನೋಡಿ
ಜಮೀರ್​ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಮಲ್ಲಿಕಾರ್ಜುನ ಏನಂದ್ರು ನೋಡಿ
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ