AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan | ಹಾಸನದಲ್ಲಿ D ಬಾಸ್​ ಹವಾ.. ‘ಐರಾವತ’ನ ನೋಡಲು ಮುಗಿಬಿದ್ದ ಅಭಿಮಾನಿಗಳು

ಜಿಲ್ಲೆಯ ಸಂತೆಪೇಟೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭಕ್ಕೆ ಆಗಮಿಸಿದ ನಟ ದರ್ಶನ್​ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸಮಾರಂಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಜಿ.ಪಂ ಅರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಭವಾನಿ ರೇವಣ್ಣ ಸಹ ಭಾಗಿಯಾಗಿದ್ದರು.

Darshan | ಹಾಸನದಲ್ಲಿ D ಬಾಸ್​ ಹವಾ.. ‘ಐರಾವತ’ನ ನೋಡಲು ಮುಗಿಬಿದ್ದ ಅಭಿಮಾನಿಗಳು
ಹಾಸನದಲ್ಲಿ Dಬಾಸ್​ ಹವಾ
KUSHAL V
|

Updated on: Mar 14, 2021 | 9:04 PM

Share

ಹಾಸನ: ರಾಬರ್ಟ್​ ಸಿನಿಮಾದ ಭರ್ಜರಿ ಯಶಸ್ಸಿನ ಸಂತಸದಲ್ಲಿರುವ ನಟ ದರ್ಶನ್ ಅವರು ಮಾತ್ರ​ ಎಂದಿನಂತೆ ಸಮಾಜದ ಪರ ಇರುವ ತಮ್ಮ ಕಾಳಜಿ ಮರೆತಿಲ್ಲ. ಹಾಗಾಗಿ, ಇಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಏಪರ್ಡಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಯಜಮಾನ ಪಾಲ್ಗೊಂಡು ಮಾನಿನಿಯರ ಬೆಂಬಲಕ್ಕೆ ನಿಂತರು. ಹೌದು, ಜಿಲ್ಲೆಯ ಸಂತೆಪೇಟೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭಕ್ಕೆ ಆಗಮಿಸಿದ ನಟ ದರ್ಶನ್​ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸಮಾರಂಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಜಿ.ಪಂ ಅರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಭವಾನಿ ರೇವಣ್ಣ ಸಹ ಭಾಗಿಯಾಗಿದ್ದರು.

ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಪ್ರಸಂಗವೂ ನಡೆಯಿತು. ಎಲ್ಲಡೆಯಿಂದ ಡಿ ಬಾಸ್​ ಡಿ ಬಾಸ್​ ಎಂಬ ಘೋಷಣೆ ಮಹಾಕಹಳೆ ಕೇಳಿಬಂತು.

HSN DARSHAN 6

ಹಾಸನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಸಮಾರಂಭ

HSN DARSHAN 2

ವಿಶ್ವ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ನಟ ದರ್ಶನ್​

HSN DARSHAN 4

HSN DARSHAN 5

ಅಭಿಮಾನಿಗಳನ್ನು ಉದ್ದೇಶಿಸಿ ನಟ ದರ್ಶನ್​ ಮಾತು

ನೆಚ್ಚಿನ ನಟನ ನೋಡಲು ಮುಗಿಬಿದ್ದ ಅಭಿಮಾನಿಗಳು

HSN DARSHAN 1

ಪ್ರಜ್ವಲ್​​ ರೇವಣ್ಣ

HSN DARSHAN 7

ಮಹಿಳೆಯರ ಸಾಧನೆಯನ್ನು ಕೊಂಡಾಡಿದ ಯಜಮಾನ

ಇದನ್ನೂ ಓದಿ: ಕುಂದಾನಗರಿಯಲ್ಲಿ ಕೊರೊನಾರ್ಭಟ 2.0: ಒಂದೇ ದಿನ.. ಒಂದೇ ಕುಟುಂಬದ.. 14 ಮಂದಿಗೆ ವಕ್ಕರಿಸಿದ ವೈರಸ್​

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು